ಬ್ರೇಕಿಂಗ್ ನ್ಯೂಸ್
13-12-23 10:00 pm Mangalore Correspondent ಕರಾವಳಿ
ಮಂಗಳೂರು, ಡಿ.13: ನಗರದ ಮಂಗಳಾದೇವಿ ದೇವಸ್ಥಾನವನ್ನು ಗೂಗಲ್ ಮ್ಯಾಪ್ ನಲ್ಲಿ ಮುಸ್ಲಿಂ ವ್ಯಕ್ತಿಯ ಕಂಪೌಂಡ್ ಎನ್ನುವ ರೀತಿ ಕಿಡಿಗೇಡಿಗಳು ತೋರಿಸಿದ್ದು, ಈ ಬಗ್ಗೆ ಭಕ್ತರ ಮೂಲಕ ತಿಳಿದ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ.
ಬೆಂಗಳೂರು ಕಡೆಯಿಂದ ಬಂದಿದ್ದ ಭಕ್ತರು ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನವನ್ನು ಹುಡುಕಿ ಬಂದಿದ್ದರು. ಆದರೆ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನ ಇರುವ ಜಾಗವನ್ನು ಬೋಳಾರ್ ಉಮ್ಮರ್ ಶೇಖ್ ಕಂಪೌಂಡ್ ಎಂದು ತೋರಿಸಲಾಗಿತ್ತು. ದೇವಸ್ಥಾನ ರಸ್ತೆ ಎದುರಲ್ಲೇ ಇದ್ದರೂ, ಅದನ್ನು ಮುಸ್ಲಿಂ ವ್ಯಕ್ತಿಯ ಪ್ರಾಪರ್ಟಿ ಅನ್ನುವ ರೀತಿ ತೋರಿಸಿದ್ದರಿಂದ ದಿಗಿಲುಗೊಂಡ ಭಕ್ತರು ದೇವಸ್ಥಾನ ಸಿಬಂದಿಗೆ ತಿಳಿಸಿದ್ದರು.

ಗೂಗಲ್ ಮ್ಯಾಪ್ ಪರಿಶೀಲಿಸಿದಾಗ, ಉಮರ್ ಶೇಖ್ ಕಂಪೌಂಡ್ ಎಂದು ತೋರಿಸುತ್ತಿತ್ತು. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ರೀತಿಯಾಗಿ ಗೂಗಲ್ ಮ್ಯಾಪ್ ನಲ್ಲಿ ಬಿಂಬಿಸಿದ್ದರು. ಈ ಬಗ್ಗೆ ಪೊಲೀಸರು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮಂಗಳಾದೇವಿ ದೇವಸ್ಥಾನದ ಮ್ಯಾನೇಜರ್ ರಂಜಿತ್ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ರೀತಿ ಬಿಂಬಿಸಿ ಮಂಗಳಾದೇವಿ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಅಲ್ಲದೆ, ಮಂಗಳಾದೇವಿ ಮಹತೋಭಾರ ದೇವಸ್ಥಾನ ಎಂದೇ ಗೂಗಲ್ ಮ್ಯಾಪ್ ನಲ್ಲಿ ಸರಿಪಡಿಸಬೇಕು ಎಂದು ಮನವಿಯಲ್ಲಿ ಭಕ್ತರು ಒತ್ತಾಯಿಸಿದ್ದಾರೆ.
Misnaming of Mangaladevi temple on Google Maps rectified after complaint in Mangalore. Unknown miscreants recently altered the name of the location housing the Mangaladevi temple on Google Maps, renaming it as ‘Bolar Shaikh Ummar Saheb Compound’. The compound, located just 200 meters away from the revered temple, raised concerns among the temple management committee and devotees.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm