ಬ್ರೇಕಿಂಗ್ ನ್ಯೂಸ್
13-12-23 10:00 pm Mangalore Correspondent ಕರಾವಳಿ
ಮಂಗಳೂರು, ಡಿ.13: ನಗರದ ಮಂಗಳಾದೇವಿ ದೇವಸ್ಥಾನವನ್ನು ಗೂಗಲ್ ಮ್ಯಾಪ್ ನಲ್ಲಿ ಮುಸ್ಲಿಂ ವ್ಯಕ್ತಿಯ ಕಂಪೌಂಡ್ ಎನ್ನುವ ರೀತಿ ಕಿಡಿಗೇಡಿಗಳು ತೋರಿಸಿದ್ದು, ಈ ಬಗ್ಗೆ ಭಕ್ತರ ಮೂಲಕ ತಿಳಿದ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ.
ಬೆಂಗಳೂರು ಕಡೆಯಿಂದ ಬಂದಿದ್ದ ಭಕ್ತರು ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನವನ್ನು ಹುಡುಕಿ ಬಂದಿದ್ದರು. ಆದರೆ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನ ಇರುವ ಜಾಗವನ್ನು ಬೋಳಾರ್ ಉಮ್ಮರ್ ಶೇಖ್ ಕಂಪೌಂಡ್ ಎಂದು ತೋರಿಸಲಾಗಿತ್ತು. ದೇವಸ್ಥಾನ ರಸ್ತೆ ಎದುರಲ್ಲೇ ಇದ್ದರೂ, ಅದನ್ನು ಮುಸ್ಲಿಂ ವ್ಯಕ್ತಿಯ ಪ್ರಾಪರ್ಟಿ ಅನ್ನುವ ರೀತಿ ತೋರಿಸಿದ್ದರಿಂದ ದಿಗಿಲುಗೊಂಡ ಭಕ್ತರು ದೇವಸ್ಥಾನ ಸಿಬಂದಿಗೆ ತಿಳಿಸಿದ್ದರು.
ಗೂಗಲ್ ಮ್ಯಾಪ್ ಪರಿಶೀಲಿಸಿದಾಗ, ಉಮರ್ ಶೇಖ್ ಕಂಪೌಂಡ್ ಎಂದು ತೋರಿಸುತ್ತಿತ್ತು. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ರೀತಿಯಾಗಿ ಗೂಗಲ್ ಮ್ಯಾಪ್ ನಲ್ಲಿ ಬಿಂಬಿಸಿದ್ದರು. ಈ ಬಗ್ಗೆ ಪೊಲೀಸರು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮಂಗಳಾದೇವಿ ದೇವಸ್ಥಾನದ ಮ್ಯಾನೇಜರ್ ರಂಜಿತ್ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ರೀತಿ ಬಿಂಬಿಸಿ ಮಂಗಳಾದೇವಿ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಅಲ್ಲದೆ, ಮಂಗಳಾದೇವಿ ಮಹತೋಭಾರ ದೇವಸ್ಥಾನ ಎಂದೇ ಗೂಗಲ್ ಮ್ಯಾಪ್ ನಲ್ಲಿ ಸರಿಪಡಿಸಬೇಕು ಎಂದು ಮನವಿಯಲ್ಲಿ ಭಕ್ತರು ಒತ್ತಾಯಿಸಿದ್ದಾರೆ.
Misnaming of Mangaladevi temple on Google Maps rectified after complaint in Mangalore. Unknown miscreants recently altered the name of the location housing the Mangaladevi temple on Google Maps, renaming it as ‘Bolar Shaikh Ummar Saheb Compound’. The compound, located just 200 meters away from the revered temple, raised concerns among the temple management committee and devotees.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am