ಬ್ರೇಕಿಂಗ್ ನ್ಯೂಸ್
14-12-23 02:05 pm Mangalore Correspondent ಕರಾವಳಿ
ಪುತ್ತೂರು, ಡಿ.14: ಹೈದರಾಬಾದಿನ ಡಿಆರ್ ಡಿಓ ಘಟಕದಲ್ಲಿ ಯುವ ವಿಜ್ಞಾನಿಯಾಗಿದ್ದ ಪುತ್ತೂರಿನ ಯುವಕ ಸಾವಿಗೆ ಶರಣಾಗಿದ್ದಾರೆ. ಪುತ್ತೂರಿನ ಕಲ್ಲರ್ಪೆ ನಿವಾಸಿ ಭರತ್ ಆಚಾರ್ಯ(27) ಮೃತ ಯುವಕ.
ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭರತ್ ಶಿಕ್ಷಣ ಮುಗಿಸಿ ಎರಡು ತಿಂಗಳ ಹಿಂದಷ್ಟೇ ಹೈದರಾಬಾದ್ ಡಿಆರ್ ಡಿಓ ಕೇಂದ್ರದಲ್ಲಿ ಕೆಲಸಕ್ಕೆ ಸೇರಿದ್ದರು. ಎರಡು ದಿನಗಳ ಹಿಂದೆ ಊರಿಗೆ ಬಂದಿದ್ದ ಭರತ್ ಆಚಾರ್ಯ, ಮನೆಯಲ್ಲೇ ಇದ್ದರು. ನಿನ್ನೆ ರಾತ್ರಿ ಕಂಪನಿ ಕಡೆಯಿಂದ ಫೋನ್ ಬಂದಿದೆ ಎನ್ನಲಾಗುತ್ತಿದ್ದು ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆ ಬಳಿಯ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಇಂಗ್ಲಿಷ್ ನಲ್ಲಿ AKDS ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಎಕೆಡಿಎಸ್ ಎಂದರೇನು ಎನ್ನುವುದು ತಿಳಿದುಬಂದಿಲ್ಲ. ಕಂಪನಿ ಕಡೆಯಿಂದ ಟಾರ್ಚರ್ ಇತ್ತೇ ಎನ್ನುವ ಬಗ್ಗೆ ಸಂಶಯವಿದ್ದು ಪುತ್ತೂರು ಠಾಣೆಯಲ್ಲಿ ಕೇಸು ದಾಖಲಾಗಿದೆ. ತನ್ನ ಅಂಗಗಳನ್ನು ದಾನ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
A youth from Puttur, who was a young scientist at the DRDO unit in Hyderabad, has committed suicide. The deceased has been identified as Bharath Acharya (27), a resident of Kallarpe in Puttur.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm