ಬ್ರೇಕಿಂಗ್ ನ್ಯೂಸ್
14-12-23 02:05 pm Mangalore Correspondent ಕರಾವಳಿ
ಪುತ್ತೂರು, ಡಿ.14: ಹೈದರಾಬಾದಿನ ಡಿಆರ್ ಡಿಓ ಘಟಕದಲ್ಲಿ ಯುವ ವಿಜ್ಞಾನಿಯಾಗಿದ್ದ ಪುತ್ತೂರಿನ ಯುವಕ ಸಾವಿಗೆ ಶರಣಾಗಿದ್ದಾರೆ. ಪುತ್ತೂರಿನ ಕಲ್ಲರ್ಪೆ ನಿವಾಸಿ ಭರತ್ ಆಚಾರ್ಯ(27) ಮೃತ ಯುವಕ.
ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭರತ್ ಶಿಕ್ಷಣ ಮುಗಿಸಿ ಎರಡು ತಿಂಗಳ ಹಿಂದಷ್ಟೇ ಹೈದರಾಬಾದ್ ಡಿಆರ್ ಡಿಓ ಕೇಂದ್ರದಲ್ಲಿ ಕೆಲಸಕ್ಕೆ ಸೇರಿದ್ದರು. ಎರಡು ದಿನಗಳ ಹಿಂದೆ ಊರಿಗೆ ಬಂದಿದ್ದ ಭರತ್ ಆಚಾರ್ಯ, ಮನೆಯಲ್ಲೇ ಇದ್ದರು. ನಿನ್ನೆ ರಾತ್ರಿ ಕಂಪನಿ ಕಡೆಯಿಂದ ಫೋನ್ ಬಂದಿದೆ ಎನ್ನಲಾಗುತ್ತಿದ್ದು ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆ ಬಳಿಯ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಇಂಗ್ಲಿಷ್ ನಲ್ಲಿ AKDS ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಎಕೆಡಿಎಸ್ ಎಂದರೇನು ಎನ್ನುವುದು ತಿಳಿದುಬಂದಿಲ್ಲ. ಕಂಪನಿ ಕಡೆಯಿಂದ ಟಾರ್ಚರ್ ಇತ್ತೇ ಎನ್ನುವ ಬಗ್ಗೆ ಸಂಶಯವಿದ್ದು ಪುತ್ತೂರು ಠಾಣೆಯಲ್ಲಿ ಕೇಸು ದಾಖಲಾಗಿದೆ. ತನ್ನ ಅಂಗಗಳನ್ನು ದಾನ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
A youth from Puttur, who was a young scientist at the DRDO unit in Hyderabad, has committed suicide. The deceased has been identified as Bharath Acharya (27), a resident of Kallarpe in Puttur.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm