ಬ್ರೇಕಿಂಗ್ ನ್ಯೂಸ್
14-12-23 02:05 pm Mangalore Correspondent ಕರಾವಳಿ
ಪುತ್ತೂರು, ಡಿ.14: ಹೈದರಾಬಾದಿನ ಡಿಆರ್ ಡಿಓ ಘಟಕದಲ್ಲಿ ಯುವ ವಿಜ್ಞಾನಿಯಾಗಿದ್ದ ಪುತ್ತೂರಿನ ಯುವಕ ಸಾವಿಗೆ ಶರಣಾಗಿದ್ದಾರೆ. ಪುತ್ತೂರಿನ ಕಲ್ಲರ್ಪೆ ನಿವಾಸಿ ಭರತ್ ಆಚಾರ್ಯ(27) ಮೃತ ಯುವಕ.
ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭರತ್ ಶಿಕ್ಷಣ ಮುಗಿಸಿ ಎರಡು ತಿಂಗಳ ಹಿಂದಷ್ಟೇ ಹೈದರಾಬಾದ್ ಡಿಆರ್ ಡಿಓ ಕೇಂದ್ರದಲ್ಲಿ ಕೆಲಸಕ್ಕೆ ಸೇರಿದ್ದರು. ಎರಡು ದಿನಗಳ ಹಿಂದೆ ಊರಿಗೆ ಬಂದಿದ್ದ ಭರತ್ ಆಚಾರ್ಯ, ಮನೆಯಲ್ಲೇ ಇದ್ದರು. ನಿನ್ನೆ ರಾತ್ರಿ ಕಂಪನಿ ಕಡೆಯಿಂದ ಫೋನ್ ಬಂದಿದೆ ಎನ್ನಲಾಗುತ್ತಿದ್ದು ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆ ಬಳಿಯ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಇಂಗ್ಲಿಷ್ ನಲ್ಲಿ AKDS ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಎಕೆಡಿಎಸ್ ಎಂದರೇನು ಎನ್ನುವುದು ತಿಳಿದುಬಂದಿಲ್ಲ. ಕಂಪನಿ ಕಡೆಯಿಂದ ಟಾರ್ಚರ್ ಇತ್ತೇ ಎನ್ನುವ ಬಗ್ಗೆ ಸಂಶಯವಿದ್ದು ಪುತ್ತೂರು ಠಾಣೆಯಲ್ಲಿ ಕೇಸು ದಾಖಲಾಗಿದೆ. ತನ್ನ ಅಂಗಗಳನ್ನು ದಾನ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
A youth from Puttur, who was a young scientist at the DRDO unit in Hyderabad, has committed suicide. The deceased has been identified as Bharath Acharya (27), a resident of Kallarpe in Puttur.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm