ಬ್ರೇಕಿಂಗ್ ನ್ಯೂಸ್
15-12-23 01:25 pm Mangalore Correspondent ಕರಾವಳಿ
ಮಂಗಳೂರು, ಡಿ.15: ಬಜಪೆ ಕೆ.ಪಿ.ನಗರದಲ್ಲಿ ತಾಯಿ ತನ್ನ ಸಣ್ಣ ಮಗುವಿನ ಜೊತೆಗೆ ನಾಪತ್ತೆಯಾಗಿದ್ದು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಪಿ ನಗರದ ಶಾಹಿಸ್ತ ಮಂಜೀಲ್ನ ಅಹ್ಮದ್ ಮಕ್ಸೂದ್ ಎಂಬವರ ಪತ್ನಿ ಶರೀನಾ ವೈ. (24) ಮತ್ತು ಮೂರು ವರ್ಷದ ಮಗ ಮಹ್ಮದ್ ತೋಹಾರ್ ಡಿ.11ರಂದು ರಾತ್ರಿ ಕಾಣೆಯಾಗಿದ್ದಾರೆ. ಅಹ್ಮದ್ ಮಕ್ಸೂದ್ ಅವರು ತಾಯಿ ಮತ್ತು ಪತ್ನಿಯೊಂದಿಗೆ ವಾಸವಾಗಿದ್ದು 6 ವರ್ಷಗಳ ಹಿಂದೆ ಸುಳ್ಯದ ಯೂಸುಫ್ ಅವರ ಪುತ್ರಿ ಶರಿನಾ (24) ಅವರನ್ನು ವಿವಾಹವಾಗಿದ್ದರು. ಇವರಿಗೆ 3 ವರ್ಷದ ಗಂಡು ಮಗುವಿದ್ದು, ಸದ್ಯ ಶರೀನಾ 5 ತಿಂಗಳ ಗರ್ಭಿಣಿ. ದಂಪತಿ ಅನ್ಯೋನ್ಯವಾಗಿದ್ದು, ಡಿ. 11ರಂದು ರಾತ್ರಿ ಎಲ್ಲರೂ ಮಲಗಿದ್ದಾಗ ಮಧ್ಯರಾತ್ರಿ 2.45ರ ಸುಮಾರಿಗೆ ಶರೀನಾ ಪುತ್ರನೊಂದಿಗೆ ಮನೆ ಬಿಟ್ಟು ಹೋಗಿದ್ದರು. ಮರುದಿನ ಬೆಳಗ್ಗೆ ಮನೆಯ ಎದುರಿನ ಸಿಸಿ ಕೆಮರಾ ಪರಿಶೀಲಿಸಿದಾಗ ಮನೆ ಬಿಟ್ಟು ಹೋಗಿರುವುದು ದೃಢಪಟ್ಟಿದೆ.
ಶರೀನಾ ಬಟ್ಟೆಬರೆ ಹಾಗೂ 5 ಗ್ರಾಂ ಚಿನ್ನದ ಆಭರಣ ತೆಗೆದುಕೊಂಡು ಹೋಗಿದ್ದು ತಾಯಿ ಮನೆಗೆ ಹೋಗುತ್ತಿರುವುದಾಗಿ ಬ್ಯಾರಿ ಭಾಷೆಯಲ್ಲಿ ಚೀಟಿ ಬರೆದಿಟ್ಟು ಹೋಗಿದ್ದಾರೆ. ಆದರೆ ಅವರ ತಾಯಿಗೆ ಫೋನ್ ಮಾಡಿ ವಿಚಾರಿಸಿದಾಗ ಅಲ್ಲಿಗೆ ತಲುಪಿರಲಿಲ್ಲ. ಸಂಬಂಧಿಕರ ಮನೆಯಲ್ಲಿ ಹುಡುಕಾಡಿದ್ದು ಎಲ್ಲಿಯೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಹ್ಮದ್ ಮಕ್ಸೂದ್ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A case has been registered at Bajpe police station after a mother went missing along with her small child at K.P. Nagar in Bajpe.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm