ಬ್ರೇಕಿಂಗ್ ನ್ಯೂಸ್
15-12-23 01:25 pm Mangalore Correspondent ಕರಾವಳಿ
ಮಂಗಳೂರು, ಡಿ.15: ಬಜಪೆ ಕೆ.ಪಿ.ನಗರದಲ್ಲಿ ತಾಯಿ ತನ್ನ ಸಣ್ಣ ಮಗುವಿನ ಜೊತೆಗೆ ನಾಪತ್ತೆಯಾಗಿದ್ದು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಪಿ ನಗರದ ಶಾಹಿಸ್ತ ಮಂಜೀಲ್ನ ಅಹ್ಮದ್ ಮಕ್ಸೂದ್ ಎಂಬವರ ಪತ್ನಿ ಶರೀನಾ ವೈ. (24) ಮತ್ತು ಮೂರು ವರ್ಷದ ಮಗ ಮಹ್ಮದ್ ತೋಹಾರ್ ಡಿ.11ರಂದು ರಾತ್ರಿ ಕಾಣೆಯಾಗಿದ್ದಾರೆ. ಅಹ್ಮದ್ ಮಕ್ಸೂದ್ ಅವರು ತಾಯಿ ಮತ್ತು ಪತ್ನಿಯೊಂದಿಗೆ ವಾಸವಾಗಿದ್ದು 6 ವರ್ಷಗಳ ಹಿಂದೆ ಸುಳ್ಯದ ಯೂಸುಫ್ ಅವರ ಪುತ್ರಿ ಶರಿನಾ (24) ಅವರನ್ನು ವಿವಾಹವಾಗಿದ್ದರು. ಇವರಿಗೆ 3 ವರ್ಷದ ಗಂಡು ಮಗುವಿದ್ದು, ಸದ್ಯ ಶರೀನಾ 5 ತಿಂಗಳ ಗರ್ಭಿಣಿ. ದಂಪತಿ ಅನ್ಯೋನ್ಯವಾಗಿದ್ದು, ಡಿ. 11ರಂದು ರಾತ್ರಿ ಎಲ್ಲರೂ ಮಲಗಿದ್ದಾಗ ಮಧ್ಯರಾತ್ರಿ 2.45ರ ಸುಮಾರಿಗೆ ಶರೀನಾ ಪುತ್ರನೊಂದಿಗೆ ಮನೆ ಬಿಟ್ಟು ಹೋಗಿದ್ದರು. ಮರುದಿನ ಬೆಳಗ್ಗೆ ಮನೆಯ ಎದುರಿನ ಸಿಸಿ ಕೆಮರಾ ಪರಿಶೀಲಿಸಿದಾಗ ಮನೆ ಬಿಟ್ಟು ಹೋಗಿರುವುದು ದೃಢಪಟ್ಟಿದೆ.
ಶರೀನಾ ಬಟ್ಟೆಬರೆ ಹಾಗೂ 5 ಗ್ರಾಂ ಚಿನ್ನದ ಆಭರಣ ತೆಗೆದುಕೊಂಡು ಹೋಗಿದ್ದು ತಾಯಿ ಮನೆಗೆ ಹೋಗುತ್ತಿರುವುದಾಗಿ ಬ್ಯಾರಿ ಭಾಷೆಯಲ್ಲಿ ಚೀಟಿ ಬರೆದಿಟ್ಟು ಹೋಗಿದ್ದಾರೆ. ಆದರೆ ಅವರ ತಾಯಿಗೆ ಫೋನ್ ಮಾಡಿ ವಿಚಾರಿಸಿದಾಗ ಅಲ್ಲಿಗೆ ತಲುಪಿರಲಿಲ್ಲ. ಸಂಬಂಧಿಕರ ಮನೆಯಲ್ಲಿ ಹುಡುಕಾಡಿದ್ದು ಎಲ್ಲಿಯೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಹ್ಮದ್ ಮಕ್ಸೂದ್ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A case has been registered at Bajpe police station after a mother went missing along with her small child at K.P. Nagar in Bajpe.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm