ಬ್ರೇಕಿಂಗ್ ನ್ಯೂಸ್
15-12-23 01:25 pm Mangalore Correspondent ಕರಾವಳಿ
ಮಂಗಳೂರು, ಡಿ.15: ಬಜಪೆ ಕೆ.ಪಿ.ನಗರದಲ್ಲಿ ತಾಯಿ ತನ್ನ ಸಣ್ಣ ಮಗುವಿನ ಜೊತೆಗೆ ನಾಪತ್ತೆಯಾಗಿದ್ದು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಪಿ ನಗರದ ಶಾಹಿಸ್ತ ಮಂಜೀಲ್ನ ಅಹ್ಮದ್ ಮಕ್ಸೂದ್ ಎಂಬವರ ಪತ್ನಿ ಶರೀನಾ ವೈ. (24) ಮತ್ತು ಮೂರು ವರ್ಷದ ಮಗ ಮಹ್ಮದ್ ತೋಹಾರ್ ಡಿ.11ರಂದು ರಾತ್ರಿ ಕಾಣೆಯಾಗಿದ್ದಾರೆ. ಅಹ್ಮದ್ ಮಕ್ಸೂದ್ ಅವರು ತಾಯಿ ಮತ್ತು ಪತ್ನಿಯೊಂದಿಗೆ ವಾಸವಾಗಿದ್ದು 6 ವರ್ಷಗಳ ಹಿಂದೆ ಸುಳ್ಯದ ಯೂಸುಫ್ ಅವರ ಪುತ್ರಿ ಶರಿನಾ (24) ಅವರನ್ನು ವಿವಾಹವಾಗಿದ್ದರು. ಇವರಿಗೆ 3 ವರ್ಷದ ಗಂಡು ಮಗುವಿದ್ದು, ಸದ್ಯ ಶರೀನಾ 5 ತಿಂಗಳ ಗರ್ಭಿಣಿ. ದಂಪತಿ ಅನ್ಯೋನ್ಯವಾಗಿದ್ದು, ಡಿ. 11ರಂದು ರಾತ್ರಿ ಎಲ್ಲರೂ ಮಲಗಿದ್ದಾಗ ಮಧ್ಯರಾತ್ರಿ 2.45ರ ಸುಮಾರಿಗೆ ಶರೀನಾ ಪುತ್ರನೊಂದಿಗೆ ಮನೆ ಬಿಟ್ಟು ಹೋಗಿದ್ದರು. ಮರುದಿನ ಬೆಳಗ್ಗೆ ಮನೆಯ ಎದುರಿನ ಸಿಸಿ ಕೆಮರಾ ಪರಿಶೀಲಿಸಿದಾಗ ಮನೆ ಬಿಟ್ಟು ಹೋಗಿರುವುದು ದೃಢಪಟ್ಟಿದೆ.
ಶರೀನಾ ಬಟ್ಟೆಬರೆ ಹಾಗೂ 5 ಗ್ರಾಂ ಚಿನ್ನದ ಆಭರಣ ತೆಗೆದುಕೊಂಡು ಹೋಗಿದ್ದು ತಾಯಿ ಮನೆಗೆ ಹೋಗುತ್ತಿರುವುದಾಗಿ ಬ್ಯಾರಿ ಭಾಷೆಯಲ್ಲಿ ಚೀಟಿ ಬರೆದಿಟ್ಟು ಹೋಗಿದ್ದಾರೆ. ಆದರೆ ಅವರ ತಾಯಿಗೆ ಫೋನ್ ಮಾಡಿ ವಿಚಾರಿಸಿದಾಗ ಅಲ್ಲಿಗೆ ತಲುಪಿರಲಿಲ್ಲ. ಸಂಬಂಧಿಕರ ಮನೆಯಲ್ಲಿ ಹುಡುಕಾಡಿದ್ದು ಎಲ್ಲಿಯೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಹ್ಮದ್ ಮಕ್ಸೂದ್ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A case has been registered at Bajpe police station after a mother went missing along with her small child at K.P. Nagar in Bajpe.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm