ಬ್ರೇಕಿಂಗ್ ನ್ಯೂಸ್
16-12-23 01:00 pm Mangalore Correspondent ಕರಾವಳಿ
ಕಡಬ, ಡಿ 16: ಇಲ್ಲಿನ ಕೊಣಾಜೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್.ಡಿ.ಸಿ)ದ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿ ಮೂವರು ಗಾಯಗೊಂಡ ಘಟನೆ ಡಿ.16ರ ಶನಿವಾರ ಮುಂಜಾನೆ ಸಂಭವಿಸಿದೆ.
ನಿಗಮದ ಟಾಪಿಂಗ್ ಕಾರ್ಮಿಕ ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್ (43) ಗಾಯಗೊಂಡವರು.

ಗಾಯಾಳುಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾಗ ಆನೆಗಳು ಕಾಣಿಸಿಕೊಂಡಿವೆ.
ಭಯಭೀತರಾದ ಅವರು ಓಡಿ ತಪ್ಪಿಸಿಕೊಳ್ಳುವ ವೇಳೆ ಬಿದ್ದು ತರಚಿದ ಗಾಯಗಳಾಗಿವೆ. ಓಡುವ ವೇಳೆ ಆನೆಗಳು ಅವರನ್ನು ಬೆನ್ನಟ್ಟಿವೆ ಎಂದು ಗಾಯಾಳುಗಳು ತಿಳಿಸಿದ್ದಾರೆ.
ಸುದ್ದಿ ತಿಳಿದ ಅರಣ್ಯ ಸಿಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.
Wild Elephant tries to attack workers at Rubber farm, three hospitalised at Kadaba.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm