ಬ್ರೇಕಿಂಗ್ ನ್ಯೂಸ್
16-12-23 01:00 pm Mangalore Correspondent ಕರಾವಳಿ
ಕಡಬ, ಡಿ 16: ಇಲ್ಲಿನ ಕೊಣಾಜೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್.ಡಿ.ಸಿ)ದ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿ ಮೂವರು ಗಾಯಗೊಂಡ ಘಟನೆ ಡಿ.16ರ ಶನಿವಾರ ಮುಂಜಾನೆ ಸಂಭವಿಸಿದೆ.
ನಿಗಮದ ಟಾಪಿಂಗ್ ಕಾರ್ಮಿಕ ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್ (43) ಗಾಯಗೊಂಡವರು.

ಗಾಯಾಳುಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾಗ ಆನೆಗಳು ಕಾಣಿಸಿಕೊಂಡಿವೆ.
ಭಯಭೀತರಾದ ಅವರು ಓಡಿ ತಪ್ಪಿಸಿಕೊಳ್ಳುವ ವೇಳೆ ಬಿದ್ದು ತರಚಿದ ಗಾಯಗಳಾಗಿವೆ. ಓಡುವ ವೇಳೆ ಆನೆಗಳು ಅವರನ್ನು ಬೆನ್ನಟ್ಟಿವೆ ಎಂದು ಗಾಯಾಳುಗಳು ತಿಳಿಸಿದ್ದಾರೆ.
ಸುದ್ದಿ ತಿಳಿದ ಅರಣ್ಯ ಸಿಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.
Wild Elephant tries to attack workers at Rubber farm, three hospitalised at Kadaba.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 07:04 pm
HK News Desk
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm