ಬ್ರೇಕಿಂಗ್ ನ್ಯೂಸ್
18-11-20 02:26 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 18 : ಮರಾಠ ಅಭಿವೃದ್ಧಿ ಪ್ರಾಧಿಕಾರ ವಿಚಾರದಲ್ಲಿ ಪರ - ವಿರೋದ ಕೇಳಿಬರುತ್ತಿದ್ದಂತೆ ಮಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ವಕ್ತಾರ ಐವನ್ ಡಿಸೋಜಾ ಕೌಂಟರ್ ಹೊಡೆದಿದ್ದಾರೆ.
ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುತ್ತೇವೆ ಎಂದು ಹೇಳುತ್ತಾ ಬಂದಿರಿ. 50 ಕೋಟಿ ಮೀಸಲಿಡುವ ಮಾತನ್ನೂ ಆಡಿದ್ರಿ. ಆದರೆ, ಕ್ರೈಸ್ತ ನಿಗಮ ಜಾರಿಗೊಳಿಸಿಲ್ಲ ಯಾಕೆ ಎಂದು ಪ್ರಶ್ನಿಸಿದ ಐವನ್ ಡಿಸೋಜ, ಕ್ರೈಸ್ತರಲ್ಲಿಯೂ ಬಡ ಜನರಿದ್ದಾರೆ. ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ನಮ್ಮ ಒತ್ತಾಯವೂ ಇತ್ತು. ಆದರೆ ಸರಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದು ಕಿಡಿಕಾರಿದರು.
ನಿಗಮ ಸ್ಥಾಪನೆ ಮಾಡದಿದ್ದರೆ ರಾಜ್ಯದ ಕ್ರೈಸ್ತರನ್ನ ಹೋರಾಟಕ್ಕೆ ಧುಮುಕುವಂತೆ ಮಾಡುತ್ತೇವೆ. ಜನರು ಬೀದಿಗೆ ಬಂದರೆ ಸರಕಾರವೇ ನೇರ ಹೊಣೆ. ಕ್ರೈಸ್ತರನ್ನ ಅಂಡರ್ ಎಸ್ಟಿಮೇಟ್ ಮಾಡುವುದು ಬೇಡ. ಕ್ರೈಸ್ತ ಸಮುದಾಯದ ಮೌನ, ಅವರ ವೀಕ್ನೆಸ್ ಅಲ್ಲ. ಬಿಷಪ್ ಸನ್ಮಾನ ಸ್ವೀಕರಿಸಿ ಹೋದ ಸಿಎಂ, ನಿಗಮಕ್ಕೆ ಅನುಮೋದನೆ ನೀಡುವುದಾಗಿ ಹೇಳಿದ್ದರು. ಆದರೆ ಆನಂತರ ಯಾಕಾಗಿ ರದ್ದು ಮಾಡಿದ್ದೀರಿ? ಇದರ ಹಿಂದಿನ ಅಜೆಂಡಾ ಏನು ? ತಕ್ಷಣವೇ ಸಿಎಂ ಇದಕ್ಕೆ ಉತ್ತರ ಕೊಡಬೇಕು ಎಂದು ಐವಾನ್ ಒತ್ತಾಯಿಸಿದರು.
55 ಕೋಟಿ ನಿಗಮಕ್ಕಾಗಿ ಇಟ್ಟಿದ್ದು ಏನು ಮಾಡಿದ್ದೀರಿ ಎಂದು ಕೇಳಿದ ಐವನ್ ಡಿಸೋಜ, 2008 ರಲ್ಲಿ ಚರ್ಚ್ ದಾಳಿಯಾದಾಗಲೂ ಕ್ರೈಸ್ತರು ತಾಳ್ಮೆ ವಹಿಸಿದ್ದರು. ಆದರೆ ಸರಕಾರ ಕ್ರೈಸ್ತರಿಗಾಗಿ ಚಿಕ್ಕಾಸು ಖರ್ಚು ಮಾಡಿಲ್ಲ. ನಿಗಮ ಕೊಟ್ಟಿದ್ದೇವೆ ಅಂತಾ ಜಾಹೀರಾತು ನೀಡಿದ್ದರು. ಆದರೆ, ಅನುಷ್ಠಾನಕ್ಕೆ ತಂದಿಲ್ಲ. ಕ್ರೈಸ್ತರನ್ನ ಮಂಗಗಳು ಎಂದು ಭಾವಿಸಿಕೊಂಡಿದ್ದಾರೆಯೇ ಸಿಎಂ ಯಡಿಯೂರಪ್ಪ ಎಂದ ಐವನ್ ಡಿಸೋಜಾ ಕಿಡಿಕಾರಿದ್ದಾರೆ.
Video:
Former MLC Ivan D'Souza urged CM BS Yediyurappa to reinstate Christian Development Corporation and asked for a justification to the community and reason behind rejecting the corporation.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am