ಬ್ರೇಕಿಂಗ್ ನ್ಯೂಸ್
21-12-23 09:10 pm Mangalore Correspondent ಕರಾವಳಿ
ಮಂಗಳೂರು, ಡಿ.21: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಪದಾಧಿಕಾರಿಗಳು ಗುರುವಾರ ದೆಹಲಿಯಲ್ಲಿ ಕೇಂದ್ರ ಮೀನುಗಾರಿಕಾ ಸಚಿವ ಪಾರ್ಶೋತ್ತಮ್ ರೂಪಾಲ ಅವರನ್ನು ಭೇಟಿ ಮಾಡಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ (PMMSY) ಆಳ ಸಮುದ್ರದ ಮೀನುಗಾರಿಕೆ ಗಿಲ್ ನೆಟ್ ದೋಣಿಗಳ ವಿನ್ಯಾಸದಲ್ಲಿ ಬದಲಾವಣೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದರು.
ದೋಣಿಯ ಉದ್ದವನ್ನು 22.70 ಮೀಟರಿನಿಂದ 24 ಮೀ ಗೆ ಹೆಚ್ಚಿಸುವುದು. ಮತ್ತು ದೋಣಿಯ ಅಗಲ 6.40 ಮೀ ನಿಂದ 7.20 ಮೀ. ಹೆಚ್ಚಳಗೊಳಿಸಬೇಕು. ಮೋಟರ್ ದೋಣಿಯ ಎಂಜಿನ್ ಅಶ್ವಶಕ್ತಿಯನ್ನು 200 Hp ನಿಂದ 350 HP ಗೆ ಹೆಚ್ಚಿಸುವುದು.
ದೋಣಿಯ ಹಿಂಭಾಗದಲ್ಲಿರುವ ಕ್ಯಾಬಿನ್ ಅನ್ನು ದೋಣಿಯ ಮಧ್ಯಕ್ಕೆ ಬದಲಾಯಿಸುವುದು. ಆಳ ಸಮುದ್ರದ ಮೀನುಗಾರಿಕೆ ಗಿಲ್ನೆಟ್/ಲಾಂಗ್ ಲೈನರ್ ಬೋಟ್ ಜೊತೆಗೆ ಪರ್ಸಿನ್ ಬೋಟ್ ನಿರ್ಮಾಣಕ್ಕೆ ಅನುಮತಿ ನೀಡುವುದು ಸೇರಿದಂತೆ ಮೀನುಗಾರರ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು. ಸಂಸದರ ನಿಯೋಗದ ಮನವಿಗೆ ಸ್ಪಂದಿಸಿದ ಮೀನುಗಾರಿಕಾ ಸಚಿವರು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಿಯೋಗದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಸುನಿಲ್, ನವಿಲ್ ದಾಸ್, ವಿವೇಕಾನಂದ, ಲೋಕನಾಥ್ ಹಾಗೂ ವಿಲಿಯಂ ಫ್ರಾನ್ಸಿಸ್ ಹಾಜರಿದ್ದರು.
The office-bearers of the All Karnataka Persin Fishermen's Association, led by Dakshina Kannada MP Nalin Kumar, met Union Fisheries Minister Parshottam Rupala in Delhi on Thursday and submitted a memorandum requesting him to allow a change in the design of deep sea fishing gillnet boats under the Pradhan Mantri Matsya Sampada Yojana (PMMSY).
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm