ಬ್ರೇಕಿಂಗ್ ನ್ಯೂಸ್
21-12-23 09:10 pm Mangalore Correspondent ಕರಾವಳಿ
ಮಂಗಳೂರು, ಡಿ.21: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಪದಾಧಿಕಾರಿಗಳು ಗುರುವಾರ ದೆಹಲಿಯಲ್ಲಿ ಕೇಂದ್ರ ಮೀನುಗಾರಿಕಾ ಸಚಿವ ಪಾರ್ಶೋತ್ತಮ್ ರೂಪಾಲ ಅವರನ್ನು ಭೇಟಿ ಮಾಡಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ (PMMSY) ಆಳ ಸಮುದ್ರದ ಮೀನುಗಾರಿಕೆ ಗಿಲ್ ನೆಟ್ ದೋಣಿಗಳ ವಿನ್ಯಾಸದಲ್ಲಿ ಬದಲಾವಣೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದರು.
ದೋಣಿಯ ಉದ್ದವನ್ನು 22.70 ಮೀಟರಿನಿಂದ 24 ಮೀ ಗೆ ಹೆಚ್ಚಿಸುವುದು. ಮತ್ತು ದೋಣಿಯ ಅಗಲ 6.40 ಮೀ ನಿಂದ 7.20 ಮೀ. ಹೆಚ್ಚಳಗೊಳಿಸಬೇಕು. ಮೋಟರ್ ದೋಣಿಯ ಎಂಜಿನ್ ಅಶ್ವಶಕ್ತಿಯನ್ನು 200 Hp ನಿಂದ 350 HP ಗೆ ಹೆಚ್ಚಿಸುವುದು.
ದೋಣಿಯ ಹಿಂಭಾಗದಲ್ಲಿರುವ ಕ್ಯಾಬಿನ್ ಅನ್ನು ದೋಣಿಯ ಮಧ್ಯಕ್ಕೆ ಬದಲಾಯಿಸುವುದು. ಆಳ ಸಮುದ್ರದ ಮೀನುಗಾರಿಕೆ ಗಿಲ್ನೆಟ್/ಲಾಂಗ್ ಲೈನರ್ ಬೋಟ್ ಜೊತೆಗೆ ಪರ್ಸಿನ್ ಬೋಟ್ ನಿರ್ಮಾಣಕ್ಕೆ ಅನುಮತಿ ನೀಡುವುದು ಸೇರಿದಂತೆ ಮೀನುಗಾರರ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು. ಸಂಸದರ ನಿಯೋಗದ ಮನವಿಗೆ ಸ್ಪಂದಿಸಿದ ಮೀನುಗಾರಿಕಾ ಸಚಿವರು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಿಯೋಗದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಸುನಿಲ್, ನವಿಲ್ ದಾಸ್, ವಿವೇಕಾನಂದ, ಲೋಕನಾಥ್ ಹಾಗೂ ವಿಲಿಯಂ ಫ್ರಾನ್ಸಿಸ್ ಹಾಜರಿದ್ದರು.
The office-bearers of the All Karnataka Persin Fishermen's Association, led by Dakshina Kannada MP Nalin Kumar, met Union Fisheries Minister Parshottam Rupala in Delhi on Thursday and submitted a memorandum requesting him to allow a change in the design of deep sea fishing gillnet boats under the Pradhan Mantri Matsya Sampada Yojana (PMMSY).
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm