ಬ್ರೇಕಿಂಗ್ ನ್ಯೂಸ್
22-12-23 02:35 pm Udupi Correspondent ಕರಾವಳಿ
ಉಡುಪಿ, ಡಿ.22: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು ಅದರಲ್ಲಿದ್ದ 8 ಮಂದಿ ಮೀನುಗಾರರು ಬೇರೆ ಬೋಟ್ ಮೂಲಕ ರಕ್ಷಿಸಲ್ಪಟ್ಟಿದ್ದಾರೆ.
ಕಡೆಕಾರು ಶ್ರೀ ನಾರಾಯಣ ಎಂಬ ಹೆಸರಿನ ಬೋಟ್ ಡಿ.12ರಂದು ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಡಿಸೆಂಬರ್ 19 ರಂದು ಹಿಂತಿರುಗಿ ಬರುತ್ತಿದ್ದಾಗ ಮಲ್ಪೆಯಿಂದ 26 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ದೋಣಿ ಮುಳುಗಡೆಗೊಂಡಿದೆ.
ಬೆಳಗ್ಗೆ 6.30ರ ಸುಮಾರಿಗೆ ನೀರಿನಡಿಯಲ್ಲಿ ಬಂಡೆ ಕಲ್ಲು ದೋಣಿಯ ತಳಕ್ಕೆ ಸ್ಪರ್ಶಿಸಿ ತಳಭಾಗ ಒಡೆದು ಹೋಗಿದ್ದು ನೀರು ನುಗ್ಗಲು ಆರಂಭಿಸಿತ್ತು. ಸಿಬ್ಬಂದಿ ಕೂಡಲೇ ವೈರ್ ಲೆಸ್ ಸಂಪರ್ಕ ಬಳಸಿ ಇತರೆ ಬೋಟ್ ಗಳಿಗೆ ಸಂದೇಶ ರವಾನಿಸಿದ್ದಾರೆ. ಮೂಕಾಂಬಿಕಾ ಹೆಸರಿನ ದೋಣಿಯಲ್ಲಿದ್ದವರು ಸ್ಥಳಕ್ಕೆ ಧಾವಿಸಿದ್ದು ಮುಳುಗುತ್ತಿರುವ ದೋಣಿಯನ್ನು ಕಟ್ಟಿ ದಡಕ್ಕೆ ಒಯ್ಯಲು ಪ್ರಯತ್ನಿಸಿದ್ದಾರೆ, ಆದರೆ ನೀರಿನ ಅಬ್ಬರ ಜಾಸ್ತಿಯಿದ್ದುದರಿಂದ ಸಾಧ್ಯವಾಗಲಿಲ್ಲ. 8 ಗಂಟೆ ವೇಳೆಗೆ ದೋಣಿ ಸಂಪೂರ್ಣ ಮುಳುಗಡೆಯಾಗಿತ್ತು.
ಅದೃಷ್ಟವಶಾತ್ ಮೂಕಾಂಬಿಕಾ ದೋಣಿಯ ಮೂಲಕ ಮುಳುಗಡೆಯಾದ ಬೋಟಿನಲ್ಲಿದ್ದ ಮೀನುಗಾರರನ್ನು ಮರಳಿ ದಡಕ್ಕೆ ಕರೆತರಲಾಯಿತು. ಘಟನೆಯಿಂದ ಸುಮಾರು 18 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
Eight fishermen who were on board a deep-sea fishing boat that capsized off Malpe coast in Udupi district were rescued by fishermen from another boat, police said.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm