ಬ್ರೇಕಿಂಗ್ ನ್ಯೂಸ್
22-12-23 02:35 pm Udupi Correspondent ಕರಾವಳಿ
ಉಡುಪಿ, ಡಿ.22: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು ಅದರಲ್ಲಿದ್ದ 8 ಮಂದಿ ಮೀನುಗಾರರು ಬೇರೆ ಬೋಟ್ ಮೂಲಕ ರಕ್ಷಿಸಲ್ಪಟ್ಟಿದ್ದಾರೆ.
ಕಡೆಕಾರು ಶ್ರೀ ನಾರಾಯಣ ಎಂಬ ಹೆಸರಿನ ಬೋಟ್ ಡಿ.12ರಂದು ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಡಿಸೆಂಬರ್ 19 ರಂದು ಹಿಂತಿರುಗಿ ಬರುತ್ತಿದ್ದಾಗ ಮಲ್ಪೆಯಿಂದ 26 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ದೋಣಿ ಮುಳುಗಡೆಗೊಂಡಿದೆ.
ಬೆಳಗ್ಗೆ 6.30ರ ಸುಮಾರಿಗೆ ನೀರಿನಡಿಯಲ್ಲಿ ಬಂಡೆ ಕಲ್ಲು ದೋಣಿಯ ತಳಕ್ಕೆ ಸ್ಪರ್ಶಿಸಿ ತಳಭಾಗ ಒಡೆದು ಹೋಗಿದ್ದು ನೀರು ನುಗ್ಗಲು ಆರಂಭಿಸಿತ್ತು. ಸಿಬ್ಬಂದಿ ಕೂಡಲೇ ವೈರ್ ಲೆಸ್ ಸಂಪರ್ಕ ಬಳಸಿ ಇತರೆ ಬೋಟ್ ಗಳಿಗೆ ಸಂದೇಶ ರವಾನಿಸಿದ್ದಾರೆ. ಮೂಕಾಂಬಿಕಾ ಹೆಸರಿನ ದೋಣಿಯಲ್ಲಿದ್ದವರು ಸ್ಥಳಕ್ಕೆ ಧಾವಿಸಿದ್ದು ಮುಳುಗುತ್ತಿರುವ ದೋಣಿಯನ್ನು ಕಟ್ಟಿ ದಡಕ್ಕೆ ಒಯ್ಯಲು ಪ್ರಯತ್ನಿಸಿದ್ದಾರೆ, ಆದರೆ ನೀರಿನ ಅಬ್ಬರ ಜಾಸ್ತಿಯಿದ್ದುದರಿಂದ ಸಾಧ್ಯವಾಗಲಿಲ್ಲ. 8 ಗಂಟೆ ವೇಳೆಗೆ ದೋಣಿ ಸಂಪೂರ್ಣ ಮುಳುಗಡೆಯಾಗಿತ್ತು.
ಅದೃಷ್ಟವಶಾತ್ ಮೂಕಾಂಬಿಕಾ ದೋಣಿಯ ಮೂಲಕ ಮುಳುಗಡೆಯಾದ ಬೋಟಿನಲ್ಲಿದ್ದ ಮೀನುಗಾರರನ್ನು ಮರಳಿ ದಡಕ್ಕೆ ಕರೆತರಲಾಯಿತು. ಘಟನೆಯಿಂದ ಸುಮಾರು 18 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
Eight fishermen who were on board a deep-sea fishing boat that capsized off Malpe coast in Udupi district were rescued by fishermen from another boat, police said.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm