ಬ್ರೇಕಿಂಗ್ ನ್ಯೂಸ್
22-12-23 02:35 pm Udupi Correspondent ಕರಾವಳಿ
ಉಡುಪಿ, ಡಿ.22: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು ಅದರಲ್ಲಿದ್ದ 8 ಮಂದಿ ಮೀನುಗಾರರು ಬೇರೆ ಬೋಟ್ ಮೂಲಕ ರಕ್ಷಿಸಲ್ಪಟ್ಟಿದ್ದಾರೆ.
ಕಡೆಕಾರು ಶ್ರೀ ನಾರಾಯಣ ಎಂಬ ಹೆಸರಿನ ಬೋಟ್ ಡಿ.12ರಂದು ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಡಿಸೆಂಬರ್ 19 ರಂದು ಹಿಂತಿರುಗಿ ಬರುತ್ತಿದ್ದಾಗ ಮಲ್ಪೆಯಿಂದ 26 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ದೋಣಿ ಮುಳುಗಡೆಗೊಂಡಿದೆ.
ಬೆಳಗ್ಗೆ 6.30ರ ಸುಮಾರಿಗೆ ನೀರಿನಡಿಯಲ್ಲಿ ಬಂಡೆ ಕಲ್ಲು ದೋಣಿಯ ತಳಕ್ಕೆ ಸ್ಪರ್ಶಿಸಿ ತಳಭಾಗ ಒಡೆದು ಹೋಗಿದ್ದು ನೀರು ನುಗ್ಗಲು ಆರಂಭಿಸಿತ್ತು. ಸಿಬ್ಬಂದಿ ಕೂಡಲೇ ವೈರ್ ಲೆಸ್ ಸಂಪರ್ಕ ಬಳಸಿ ಇತರೆ ಬೋಟ್ ಗಳಿಗೆ ಸಂದೇಶ ರವಾನಿಸಿದ್ದಾರೆ. ಮೂಕಾಂಬಿಕಾ ಹೆಸರಿನ ದೋಣಿಯಲ್ಲಿದ್ದವರು ಸ್ಥಳಕ್ಕೆ ಧಾವಿಸಿದ್ದು ಮುಳುಗುತ್ತಿರುವ ದೋಣಿಯನ್ನು ಕಟ್ಟಿ ದಡಕ್ಕೆ ಒಯ್ಯಲು ಪ್ರಯತ್ನಿಸಿದ್ದಾರೆ, ಆದರೆ ನೀರಿನ ಅಬ್ಬರ ಜಾಸ್ತಿಯಿದ್ದುದರಿಂದ ಸಾಧ್ಯವಾಗಲಿಲ್ಲ. 8 ಗಂಟೆ ವೇಳೆಗೆ ದೋಣಿ ಸಂಪೂರ್ಣ ಮುಳುಗಡೆಯಾಗಿತ್ತು.
ಅದೃಷ್ಟವಶಾತ್ ಮೂಕಾಂಬಿಕಾ ದೋಣಿಯ ಮೂಲಕ ಮುಳುಗಡೆಯಾದ ಬೋಟಿನಲ್ಲಿದ್ದ ಮೀನುಗಾರರನ್ನು ಮರಳಿ ದಡಕ್ಕೆ ಕರೆತರಲಾಯಿತು. ಘಟನೆಯಿಂದ ಸುಮಾರು 18 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
Eight fishermen who were on board a deep-sea fishing boat that capsized off Malpe coast in Udupi district were rescued by fishermen from another boat, police said.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm