ಬ್ರೇಕಿಂಗ್ ನ್ಯೂಸ್
23-12-23 08:34 pm Mangalore Correspondent ಕರಾವಳಿ
ಮಂಗಳೂರು, ಡಿ.23: ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ಹಿಂಪಡೆಯುವ ಹೇಳಿಕೆಗೆ ವಿಶ್ವ ಹಿಂದು ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಹಿಜಾಬ್ ನಿಷೇಧ ಹಿಂಪಡೆದರೆ ಕರ್ನಾಟಕದ ಎಲ್ಲ ಶಾಲೆಗಳು ಕೇಸರಿಮಯ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಒಂದು ವರ್ಗದ ಓಲೈಕೆಗಾಗಿ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ತನ್ನೊಳಗಿನ ಪಿಎಫ್ಐ ಮಾನಸಿಕತೆಯನ್ನು ತೋರಿಸಿದ್ದಾರೆ ಎಂದು ಹೇಳಿದ್ದಾರೆ.


ಉಡುಪಿಯಲ್ಲಿ ಐದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ ಪಿಎಫ್ಐ, ಕ್ಯಾಂಪಸ್ ಫ್ರಂಟ್, ಎಸ್ಡಿಪಿಐನಂತಹ ಮುಸ್ಲಿಂ ಸಂಘಟನೆಗಳು ಬೆಂಬಲ ನೀಡಿದ್ದವು. ಆನಂತರ ಪಿಎಫ್ಐ ನಿಷೇಧ ಆಗಿದ್ದರೂ ಅವುಗಳ ಮಾನಸಿಕತೆ ಕಾಂಗ್ರೆಸಿನಲ್ಲಿ ಕಾಣಿಸಿಕೊಳ್ತಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಹೇಳಿರುವುದು ಪಿಎಫ್ಐ ಮಾನಸಿಕತೆಯನ್ನು ತೋರಿಸತ್ತೆ.
ಪಿಎಫ್ಐ ನಿಷೇಧ ಆದರೂ ಅದರ ಬದಲು ಕಾಂಗ್ರೆಸ್ಸೇ ಆ ಜಾಗವನ್ನು ತುಂಬಿದಂತೆ ಭಾಸವಾಗುತ್ತದೆ. ಮೊನ್ನೆ ಮುಸ್ಲಿಮರಿಗೆ ಹತ್ತು ಸಾವಿರ ಕೋಟಿ ಅನುದಾನ ಕೊಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಸಿದ್ದರಾಮಯ್ಯ ಓಟಿಗೋಸ್ಕರ, ಮುಸ್ಲಿಮರನ್ನು ಮೆಚ್ಚಿಸಲು ಹೊರಟಿದ್ದಾರೆ. ಸರ್ವಜನಾಂಗದ ಶಾಂತಿಯತೋಟ ಮಾಡುತ್ತೇನೆ ಎಂದವರು ಈಗ ಒಂದು ವರ್ಗದ ಪರ ನಿಂತಿದ್ದಾರೆ. ಇದು ಖಂಡನೀಯ ಮತ್ತು ನಾವು ಸಹಿಸುವುದಿಲ್ಲ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
The Vishwa Hindu Parishad (VHP) has strongly objected to Chief Minister Siddaramaiah's decision to revoke the hijab ban. VHP divisional secretary Sharan Pampwell warned that all schools in Karnataka will turn saffron if the hijab ban is lifted.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm