ಬ್ರೇಕಿಂಗ್ ನ್ಯೂಸ್
23-12-23 08:34 pm Mangalore Correspondent ಕರಾವಳಿ
ಮಂಗಳೂರು, ಡಿ.23: ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ಹಿಂಪಡೆಯುವ ಹೇಳಿಕೆಗೆ ವಿಶ್ವ ಹಿಂದು ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಹಿಜಾಬ್ ನಿಷೇಧ ಹಿಂಪಡೆದರೆ ಕರ್ನಾಟಕದ ಎಲ್ಲ ಶಾಲೆಗಳು ಕೇಸರಿಮಯ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಒಂದು ವರ್ಗದ ಓಲೈಕೆಗಾಗಿ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ತನ್ನೊಳಗಿನ ಪಿಎಫ್ಐ ಮಾನಸಿಕತೆಯನ್ನು ತೋರಿಸಿದ್ದಾರೆ ಎಂದು ಹೇಳಿದ್ದಾರೆ.


ಉಡುಪಿಯಲ್ಲಿ ಐದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ ಪಿಎಫ್ಐ, ಕ್ಯಾಂಪಸ್ ಫ್ರಂಟ್, ಎಸ್ಡಿಪಿಐನಂತಹ ಮುಸ್ಲಿಂ ಸಂಘಟನೆಗಳು ಬೆಂಬಲ ನೀಡಿದ್ದವು. ಆನಂತರ ಪಿಎಫ್ಐ ನಿಷೇಧ ಆಗಿದ್ದರೂ ಅವುಗಳ ಮಾನಸಿಕತೆ ಕಾಂಗ್ರೆಸಿನಲ್ಲಿ ಕಾಣಿಸಿಕೊಳ್ತಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಹೇಳಿರುವುದು ಪಿಎಫ್ಐ ಮಾನಸಿಕತೆಯನ್ನು ತೋರಿಸತ್ತೆ.
ಪಿಎಫ್ಐ ನಿಷೇಧ ಆದರೂ ಅದರ ಬದಲು ಕಾಂಗ್ರೆಸ್ಸೇ ಆ ಜಾಗವನ್ನು ತುಂಬಿದಂತೆ ಭಾಸವಾಗುತ್ತದೆ. ಮೊನ್ನೆ ಮುಸ್ಲಿಮರಿಗೆ ಹತ್ತು ಸಾವಿರ ಕೋಟಿ ಅನುದಾನ ಕೊಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಸಿದ್ದರಾಮಯ್ಯ ಓಟಿಗೋಸ್ಕರ, ಮುಸ್ಲಿಮರನ್ನು ಮೆಚ್ಚಿಸಲು ಹೊರಟಿದ್ದಾರೆ. ಸರ್ವಜನಾಂಗದ ಶಾಂತಿಯತೋಟ ಮಾಡುತ್ತೇನೆ ಎಂದವರು ಈಗ ಒಂದು ವರ್ಗದ ಪರ ನಿಂತಿದ್ದಾರೆ. ಇದು ಖಂಡನೀಯ ಮತ್ತು ನಾವು ಸಹಿಸುವುದಿಲ್ಲ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
The Vishwa Hindu Parishad (VHP) has strongly objected to Chief Minister Siddaramaiah's decision to revoke the hijab ban. VHP divisional secretary Sharan Pampwell warned that all schools in Karnataka will turn saffron if the hijab ban is lifted.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm