ಬ್ರೇಕಿಂಗ್ ನ್ಯೂಸ್
23-12-23 10:18 pm Mangalore Correspondent ಕರಾವಳಿ
ಮಂಗಳೂರು, ಡಿ.23: ಮಂಗಳೂರಿನಿಂದ ಬೆಂಗಳೂರಿಗೆ ರಾತ್ರಿ 8.15ಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೆಕ್ಷಣದಲ್ಲಿ ರದ್ದಾದ ಕಾರಣ ಪ್ರಯಾಣಿಕರು ಆಕ್ರೋಶಿತರಾಗಿ ಏರ್ಪೋರ್ಟ್ ಸಿಬಂದಿಯನ್ನು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.
ಬಜ್ಪೆ ವಿಮಾನ ನಿಲ್ದಾಣದಿಂದ ರಾತ್ರಿ 8.15ಕ್ಕೆ ಏರ್ ಇಂಡಿಯಾ ವಿಮಾನ ನಿಗದಿಯಾಗಿತ್ತು. ಆದರೆ ವಿಮಾನ ಬಂದಿರಲಿಲ್ಲ. ಸಮಯ ಕಳೆದರೂ ವಿಮಾನ ಬಾರದೇ ಇದ್ದುದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು ಏರ್ ಇಂಡಿಯಾ ಸಿಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನಾವು ಅಮೆರಿಕಕ್ಕೆ ಹೋಗಬೇಕು. ಬೆಂಗಳೂರಿಗೆ ಸಕಾಲಕ್ಕೆ ತಲುಪದೇ ಇದ್ದಲ್ಲಿ ವಿಮಾನ ಸಿಗಲ್ಲ. ನೀವು ಕೊನೆಯ ಕ್ಷಣದಲ್ಲಿ ವಿಮಾನ ಇಲ್ಲಾಂದ್ರೆ ಏನು ಮಾಡಬೇಕೆಂದು ಪ್ರಯಾಣಿಕರೊಬ್ಬರು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಇನ್ನು ಕೆಲವರು ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಲು ಹೊರಟವರಿದ್ದರು. ವಿಮಾನ ಇಲ್ಲಾಂದ್ರೆ ಮೊದಲೇ ಹೇಳಬೇಕಲ್ಲ. ಹೀಗೆ ಮಾಡಿದರೆ ನಾವೇನು ಮಾಡಬೇಕು. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದ್ದಾರೆ.


ಕ್ರಿಸ್ಮಸ್ ಆಗಿದ್ದರಿಂದ ತುರ್ತು ಪ್ರಯಾಣಕ್ಕೆ ಹೊರಟವರೂ ಇದ್ದರು. ವಿಮಾನ ಇಲ್ಲದೆ ಕಂಗಾಲಾಗಿದ್ದರು. ಅರ್ಜೆಂಟ್ ಹೋಗಲೇಬೇಕು, ನೀವು ಪರ್ಯಾಯ ವ್ಯವಸ್ಥೆ ಮಾಡಿ. ಬೇರೆ ವಿಮಾನ ವ್ಯವಸ್ಥೆ ಮಾಡಿ. ಈಗ ರದ್ದಾಗಿದೆ ಎಂದರೆ ಆಗೋದಿಲ್ಲ ಎಂದು ಆಕ್ರೋಶ ತೋರಿದ್ದಾರೆ. ಸಿಬಂದಿ ಪ್ರಯಾಣಿಕರನ್ನು ಸಮಾಧಾನ ಮಾಡಲೆತ್ನಿಸಿದರೂ ಕೇಳಲಿಲ್ಲ. ಕೊನೆಗೆ, ಏರ್ ಇಂಡಿಯಾ ಸಿಬಂದಿ ವಿಮಾನವು ತಾಂತ್ರಿಕ ತೊಂದರೆಗೀಡಾಗಿದ್ದು ಬೆಂಗಳೂರಿನಲ್ಲಿ ಉಳಿದಿದೆ. ಪರ್ಯಾಯ ವ್ಯವಸ್ಥೆ ಮಾಡಿದ್ದು ರಾತ್ರಿ 2.15ಕ್ಕೆ ಬೇರೊಂದು ವಿಮಾನದಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದಾರೆ. ಎಂಟು ಗಂಟೆಯ ವಿಮಾನಕ್ಕಾಗಿ ಬಂದಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆಗಾಗಿ ಕಾದು ಕುಳಿತಿದ್ದಾರೆ.
Mangalore Bangalore airindia flight of 8:10 cancelled at last moment, passengers go angry, fight, video viral.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm