ಬ್ರೇಕಿಂಗ್ ನ್ಯೂಸ್
24-12-23 08:59 pm Mangaluru Correspondent ಕರಾವಳಿ
ಬಂಟ್ವಾಳ, ಡಿ.24: ಹಣ ಡಬ್ಬಲ್ ಆಗುತ್ತೆ ಎಂದು ದಲ್ಲಾಳಿಗಳ ಮಾತು ನಂಬಿ ಆ್ಯಪ್ ಒಂದಕ್ಕೆ ಹೂಡಿಕೆ ಮಾಡಿ ಸುಮಾರು 21 ಲಕ್ಷ ರೂಪಾಯಿ ಕಳಕೊಂಡಿದ್ದ ಮಹಿಳೆಯೊಬ್ಬರು ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಎಂಬವರ ಪತ್ನಿ ವೀಟಾ ಮರಿನಾ ಡಿಸೋಜ (32) ಮೃತರು. ವೀಟಾ ಮರೀನಾ ಅವರು ಈ ಹಿಂದೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದರು. ಈ ನಡುವೆ ಯಾವುದೋ ಮೊಬೈಲ್ ಆ್ಯಪ್ ನಲ್ಲಿ ಹಣ ಹೂಡಿದರೆ ಡಬಲ್ ಆಗುತ್ತದೆ ಎಂದು ನಂಬಿ, ಸುಮಾರು 21 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದರು. ಈ ಬಗ್ಗೆ ಅವರು ಬಂಟ್ವಾಳ ಪೊಲೀಸರಿಗೂ ದೂರು ನೀಡಿದ್ದರು.
ಡಿ.23ರ ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ ವೀಟಾ ಬಳಿಕ ನಾಪತ್ತೆಯಾಗಿದ್ದರು. ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದ್ದು ಫಲ್ಗುಣಿ ಸೇತುವೆಯಲ್ಲಿ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ಭಾನುವಾರ ಬೆಳಗ್ಗೆ ನದಿಯಲ್ಲಿ ಹುಡುಕಾಡಿದ್ದು ಶವ ಪತ್ತೆಯಾಗಿದೆ.
ಬಹುಗ್ರಾಮ ಕುಡಿಯುವ ನೀರು ಪೂರೈಕೆಗಾಗಿ ನಿರ್ಮಿಸಿರುವ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸ್ ಐ ಭಾರತಿ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೇ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದೆ
Money doubling, woman commits suicide after losing 21 lakhs in Bantwal Mangalore
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm