ಬ್ರೇಕಿಂಗ್ ನ್ಯೂಸ್
25-12-23 02:32 pm Mangalore Correspondent ಕರಾವಳಿ
ಮಂಗಳೂರು, ಡಿ.25: ಬೈಕಂಪಾಡಿ ಎಪಿಎಂಸಿಯಲ್ಲಿ ಹಲವು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಕಾರ್ಮಿಕನೊಬ್ಬ ಅಪರಿಚಿತ ವಾಹನ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಓಡಿಶಾ ರಾಜ್ಯದ ಜಾವಪುರ್ ಜಿಲ್ಲೆಯ ರಶ್ಮಿ ರಂಜನ್ (44) ಎಂದು ಗುರುತಿಸಲಾಗಿದೆ. ಮೃತದೇಹದ ಬಲಕಾಲಿನ ಮಂಡಿಯಲ್ಲಿ ವಾಹನ ಗುದ್ದಿದ ಗುರುತುಗಳಿದ್ದು, ರಾತ್ರಿ ವೇಳೆ ಹಿಟ್ ಅಂಡ್ ರನ್ ಆಗಿರುವ ಸಾಧ್ಯತೆಯಿದೆ. ಎಪಿಎಂಸಿ ಎದುರಲ್ಲಿ ಯಾವುದೋ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ತೀವ್ರ ಗಾಯಗೊಂಡ ರಂಜನ್ ಅಪಘಾತಕ್ಕೀಡಾಗಿ ಮೃತ ಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪಣಂಬೂರು ಮತ್ತು ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.
Apmc coolie worker dies after accident in Mangalore.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm