ಬ್ರೇಕಿಂಗ್ ನ್ಯೂಸ್
25-12-23 02:32 pm Mangalore Correspondent ಕರಾವಳಿ
ಮಂಗಳೂರು, ಡಿ.25: ಬೈಕಂಪಾಡಿ ಎಪಿಎಂಸಿಯಲ್ಲಿ ಹಲವು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಕಾರ್ಮಿಕನೊಬ್ಬ ಅಪರಿಚಿತ ವಾಹನ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಓಡಿಶಾ ರಾಜ್ಯದ ಜಾವಪುರ್ ಜಿಲ್ಲೆಯ ರಶ್ಮಿ ರಂಜನ್ (44) ಎಂದು ಗುರುತಿಸಲಾಗಿದೆ. ಮೃತದೇಹದ ಬಲಕಾಲಿನ ಮಂಡಿಯಲ್ಲಿ ವಾಹನ ಗುದ್ದಿದ ಗುರುತುಗಳಿದ್ದು, ರಾತ್ರಿ ವೇಳೆ ಹಿಟ್ ಅಂಡ್ ರನ್ ಆಗಿರುವ ಸಾಧ್ಯತೆಯಿದೆ. ಎಪಿಎಂಸಿ ಎದುರಲ್ಲಿ ಯಾವುದೋ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ತೀವ್ರ ಗಾಯಗೊಂಡ ರಂಜನ್ ಅಪಘಾತಕ್ಕೀಡಾಗಿ ಮೃತ ಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪಣಂಬೂರು ಮತ್ತು ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.
Apmc coolie worker dies after accident in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm