ಬ್ರೇಕಿಂಗ್ ನ್ಯೂಸ್
25-12-23 02:45 pm Mangalore Correspondent ಕರಾವಳಿ
ಮಂಗಳೂರು, ಡಿ.25: ನಗರದ ಸಿಟಿ ಸೆಂಟರ್ ಮುಂಭಾಗದ ಕೆಎಸ್ ರಾವ್ ರಸ್ತೆಯಲ್ಲಿ ಕಾಂಕ್ರೀಟ್ ಅಗೆದು ಹಾಗೆಯೇ ಬಿಡಲಾಗಿದ್ದ ಗುಂಡಿಗೆ ಭಾನುವಾರ ಸಂಜೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಧೊಪ್ಪನೆ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ.
ಸ್ಮಾರ್ಟ್ ಸಿಟಿ ಮಂಗಳೂರಿನಲ್ಲಿ ಕಾಂಕ್ರೀಟ್ ರಸ್ತೆ ಅಗೆಯುವುದು, ಅದನ್ನು ಅರೆಬರೆ ಮುಚ್ಚುವುದು ನಡೆಯುತ್ತಲೇ ಇದೆ. ಭೂಗತ ಕೇಬಲ್, ಪೈಪ್ಲೈನ್ ಅಳವಡಿಸುವ ನೆಪದಲ್ಲಿ ಇಡೀ ನಗರದಲ್ಲಿ ಕಾಂಕ್ರೀಟ್ ರಸ್ತೆ ಅಗೆದು ಹಾಕಲಾಗಿದೆ. ಹೆಚ್ಚಿನ ಕಡೆಗಳಲ್ಲಿ ರಸ್ತೆಯನ್ನು ಅಗೆದು ಹೊಂಡಗಳನ್ನು ಹಾಗೆಯೇ ಬಿಟ್ಟಿದ್ದಾರೆ.

ಕೆಎಸ್ ರಾವ್ ರಸ್ತೆಯ ಬದಿಯಲ್ಲಿ ಅಗೆದು ಹಾಕಿದ್ದ ಗುಂಡಿಗೆ ಬೈಕ್ ಸವಾರ ಬಿದ್ದಿದ್ದಾನೆ. ಬೈಕ್ ನೇರವಾಗಿ ಗುಂಡಿಗೆ ಬಿದ್ದಿದ್ದು ಸವಾರ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಜನನಿಬಿಡ ರಸ್ತೆಯಲ್ಲೇ ಅವ್ಯವಸ್ಥೆ ಆಗಿದ್ದು ಗುಂಡಿ ತೋಡಿ ನಿರ್ಲಕ್ಷ್ಯ ವಹಿಸಲಾಗಿದೆ. ರಾತ್ರಿ ವೇಳೆ ಗುಂಡಿ ಕಾಣಿಸದೆ ವಾಹನ ಸವಾರರು ಹೊಂಡಕ್ಕೆ ಬೀಳುವ ಸ್ಥಿತಿಯಾಗಿದೆ.
Mangalore Mcc blunder, bike rider falls into ditch with bike.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm