ಬ್ರೇಕಿಂಗ್ ನ್ಯೂಸ್
25-12-23 02:45 pm Mangalore Correspondent ಕರಾವಳಿ
ಮಂಗಳೂರು, ಡಿ.25: ನಗರದ ಸಿಟಿ ಸೆಂಟರ್ ಮುಂಭಾಗದ ಕೆಎಸ್ ರಾವ್ ರಸ್ತೆಯಲ್ಲಿ ಕಾಂಕ್ರೀಟ್ ಅಗೆದು ಹಾಗೆಯೇ ಬಿಡಲಾಗಿದ್ದ ಗುಂಡಿಗೆ ಭಾನುವಾರ ಸಂಜೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಧೊಪ್ಪನೆ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ.
ಸ್ಮಾರ್ಟ್ ಸಿಟಿ ಮಂಗಳೂರಿನಲ್ಲಿ ಕಾಂಕ್ರೀಟ್ ರಸ್ತೆ ಅಗೆಯುವುದು, ಅದನ್ನು ಅರೆಬರೆ ಮುಚ್ಚುವುದು ನಡೆಯುತ್ತಲೇ ಇದೆ. ಭೂಗತ ಕೇಬಲ್, ಪೈಪ್ಲೈನ್ ಅಳವಡಿಸುವ ನೆಪದಲ್ಲಿ ಇಡೀ ನಗರದಲ್ಲಿ ಕಾಂಕ್ರೀಟ್ ರಸ್ತೆ ಅಗೆದು ಹಾಕಲಾಗಿದೆ. ಹೆಚ್ಚಿನ ಕಡೆಗಳಲ್ಲಿ ರಸ್ತೆಯನ್ನು ಅಗೆದು ಹೊಂಡಗಳನ್ನು ಹಾಗೆಯೇ ಬಿಟ್ಟಿದ್ದಾರೆ.

ಕೆಎಸ್ ರಾವ್ ರಸ್ತೆಯ ಬದಿಯಲ್ಲಿ ಅಗೆದು ಹಾಕಿದ್ದ ಗುಂಡಿಗೆ ಬೈಕ್ ಸವಾರ ಬಿದ್ದಿದ್ದಾನೆ. ಬೈಕ್ ನೇರವಾಗಿ ಗುಂಡಿಗೆ ಬಿದ್ದಿದ್ದು ಸವಾರ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಜನನಿಬಿಡ ರಸ್ತೆಯಲ್ಲೇ ಅವ್ಯವಸ್ಥೆ ಆಗಿದ್ದು ಗುಂಡಿ ತೋಡಿ ನಿರ್ಲಕ್ಷ್ಯ ವಹಿಸಲಾಗಿದೆ. ರಾತ್ರಿ ವೇಳೆ ಗುಂಡಿ ಕಾಣಿಸದೆ ವಾಹನ ಸವಾರರು ಹೊಂಡಕ್ಕೆ ಬೀಳುವ ಸ್ಥಿತಿಯಾಗಿದೆ.
Mangalore Mcc blunder, bike rider falls into ditch with bike.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm