ಬ್ರೇಕಿಂಗ್ ನ್ಯೂಸ್
25-12-23 02:45 pm Mangalore Correspondent ಕರಾವಳಿ
ಮಂಗಳೂರು, ಡಿ.25: ನಗರದ ಸಿಟಿ ಸೆಂಟರ್ ಮುಂಭಾಗದ ಕೆಎಸ್ ರಾವ್ ರಸ್ತೆಯಲ್ಲಿ ಕಾಂಕ್ರೀಟ್ ಅಗೆದು ಹಾಗೆಯೇ ಬಿಡಲಾಗಿದ್ದ ಗುಂಡಿಗೆ ಭಾನುವಾರ ಸಂಜೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಧೊಪ್ಪನೆ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ.
ಸ್ಮಾರ್ಟ್ ಸಿಟಿ ಮಂಗಳೂರಿನಲ್ಲಿ ಕಾಂಕ್ರೀಟ್ ರಸ್ತೆ ಅಗೆಯುವುದು, ಅದನ್ನು ಅರೆಬರೆ ಮುಚ್ಚುವುದು ನಡೆಯುತ್ತಲೇ ಇದೆ. ಭೂಗತ ಕೇಬಲ್, ಪೈಪ್ಲೈನ್ ಅಳವಡಿಸುವ ನೆಪದಲ್ಲಿ ಇಡೀ ನಗರದಲ್ಲಿ ಕಾಂಕ್ರೀಟ್ ರಸ್ತೆ ಅಗೆದು ಹಾಕಲಾಗಿದೆ. ಹೆಚ್ಚಿನ ಕಡೆಗಳಲ್ಲಿ ರಸ್ತೆಯನ್ನು ಅಗೆದು ಹೊಂಡಗಳನ್ನು ಹಾಗೆಯೇ ಬಿಟ್ಟಿದ್ದಾರೆ.

ಕೆಎಸ್ ರಾವ್ ರಸ್ತೆಯ ಬದಿಯಲ್ಲಿ ಅಗೆದು ಹಾಕಿದ್ದ ಗುಂಡಿಗೆ ಬೈಕ್ ಸವಾರ ಬಿದ್ದಿದ್ದಾನೆ. ಬೈಕ್ ನೇರವಾಗಿ ಗುಂಡಿಗೆ ಬಿದ್ದಿದ್ದು ಸವಾರ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಜನನಿಬಿಡ ರಸ್ತೆಯಲ್ಲೇ ಅವ್ಯವಸ್ಥೆ ಆಗಿದ್ದು ಗುಂಡಿ ತೋಡಿ ನಿರ್ಲಕ್ಷ್ಯ ವಹಿಸಲಾಗಿದೆ. ರಾತ್ರಿ ವೇಳೆ ಗುಂಡಿ ಕಾಣಿಸದೆ ವಾಹನ ಸವಾರರು ಹೊಂಡಕ್ಕೆ ಬೀಳುವ ಸ್ಥಿತಿಯಾಗಿದೆ.
Mangalore Mcc blunder, bike rider falls into ditch with bike.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm