ಬ್ರೇಕಿಂಗ್ ನ್ಯೂಸ್
25-12-23 06:45 pm Mangalore Correspondent ಕರಾವಳಿ
ಉಳ್ಳಾಲ, ಡಿ.25: ಸೋಮೇಶ್ವರ ಬೀಚ್ ಸುತ್ತಾಡಿ ಬಸ್ಸು ತಂಗುದಾಣದಲ್ಲಿ ಕುಳಿತಿದ್ದ ಅನ್ಯಕೋಮಿನ ಜೋಡಿಯನ್ನು ಸ್ಥಳೀಯ ಯುವಕರು ಪ್ರಶ್ನಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದ್ದು ಉಳ್ಳಾಲ ಪೊಲೀಸರು ಜೋಡಿಯನ್ನ ವಿಚಾರಣೆ ನಡೆಸಿ ಪೋಷಕರ ಕೈಗೆ ಒಪ್ಪಿಸಿದ್ದಾರೆ.
ಉಳ್ಳಾಲದ ಅಬ್ಬಕ್ಕ ಸರ್ಕಲ್ ಬಳಿಯ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ನಡೆಸುತ್ತಿರುವ ಕೇರಳ ಮೂಲದ ಮುಸ್ಲಿಂ ಯುವಕ ಮತ್ತು ಹಿಂದು ಯುವತಿ ಎನ್ನಲಾಗಿದೆ. ಇಂದು ಬೆಳಗ್ಗೆ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕ್ರಿಸ್ಮಸ್ ರಜೆ ಪ್ರಯುಕ್ತ ಸೋಮೇಶ್ವರ ಬೀಚಿಗೆ ತೆರಳಿದ್ದು ಒಂದಷ್ಟು ಮಂದಿ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಇದರಲ್ಲಿ ಓರ್ವ ಮುಸ್ಲಿಂ ವಿದ್ಯಾರ್ಥಿ ಮತ್ತು ಹಿಂದು ವಿದ್ಯಾರ್ಥಿನಿ ಸೋಮೇಶ್ವರದ ಬಸ್ಸು ತಂಗುದಾಣದಲ್ಲಿ ಜತೆಯಾಗಿ ಕುಳಿತಿದ್ದು ಅನುಮಾನಗೊಂಡ ಸ್ಥಳೀಯರು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ತಿಳಿಸಿದ್ದರು.

ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಜೋಡಿಯನ್ನ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಅನ್ಯಕೋಮಿನ ಜೋಡಿಯ ಪೋಷಕರನ್ನ ಪೊಲೀಸರು ಠಾಣೆಗೆ ಕರೆಸಿ ಬಳಿಕ ಎಚ್ಚರಿಕೆ ನೀಡಿ ಕಳಿಸಿದ್ದಾರೆಂದು ತಿಳಿದುಬಂದಿದೆ.
Mangalore Couple from different faith held by Ullal police for roaming at beach side. Parents of both boy and girl were called and warned to be careful.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm