ಬ್ರೇಕಿಂಗ್ ನ್ಯೂಸ್
25-12-23 06:45 pm Mangalore Correspondent ಕರಾವಳಿ
ಉಳ್ಳಾಲ, ಡಿ.25: ಸೋಮೇಶ್ವರ ಬೀಚ್ ಸುತ್ತಾಡಿ ಬಸ್ಸು ತಂಗುದಾಣದಲ್ಲಿ ಕುಳಿತಿದ್ದ ಅನ್ಯಕೋಮಿನ ಜೋಡಿಯನ್ನು ಸ್ಥಳೀಯ ಯುವಕರು ಪ್ರಶ್ನಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದ್ದು ಉಳ್ಳಾಲ ಪೊಲೀಸರು ಜೋಡಿಯನ್ನ ವಿಚಾರಣೆ ನಡೆಸಿ ಪೋಷಕರ ಕೈಗೆ ಒಪ್ಪಿಸಿದ್ದಾರೆ.
ಉಳ್ಳಾಲದ ಅಬ್ಬಕ್ಕ ಸರ್ಕಲ್ ಬಳಿಯ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ನಡೆಸುತ್ತಿರುವ ಕೇರಳ ಮೂಲದ ಮುಸ್ಲಿಂ ಯುವಕ ಮತ್ತು ಹಿಂದು ಯುವತಿ ಎನ್ನಲಾಗಿದೆ. ಇಂದು ಬೆಳಗ್ಗೆ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕ್ರಿಸ್ಮಸ್ ರಜೆ ಪ್ರಯುಕ್ತ ಸೋಮೇಶ್ವರ ಬೀಚಿಗೆ ತೆರಳಿದ್ದು ಒಂದಷ್ಟು ಮಂದಿ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಇದರಲ್ಲಿ ಓರ್ವ ಮುಸ್ಲಿಂ ವಿದ್ಯಾರ್ಥಿ ಮತ್ತು ಹಿಂದು ವಿದ್ಯಾರ್ಥಿನಿ ಸೋಮೇಶ್ವರದ ಬಸ್ಸು ತಂಗುದಾಣದಲ್ಲಿ ಜತೆಯಾಗಿ ಕುಳಿತಿದ್ದು ಅನುಮಾನಗೊಂಡ ಸ್ಥಳೀಯರು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ತಿಳಿಸಿದ್ದರು.

ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಜೋಡಿಯನ್ನ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಅನ್ಯಕೋಮಿನ ಜೋಡಿಯ ಪೋಷಕರನ್ನ ಪೊಲೀಸರು ಠಾಣೆಗೆ ಕರೆಸಿ ಬಳಿಕ ಎಚ್ಚರಿಕೆ ನೀಡಿ ಕಳಿಸಿದ್ದಾರೆಂದು ತಿಳಿದುಬಂದಿದೆ.
Mangalore Couple from different faith held by Ullal police for roaming at beach side. Parents of both boy and girl were called and warned to be careful.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm