ಬ್ರೇಕಿಂಗ್ ನ್ಯೂಸ್
27-12-23 12:38 pm Mangalore Correspondent ಕರಾವಳಿ
ಉಳ್ಳಾಲ, ಡಿ 27: ಹೆಣ್ಮಕ್ಕಳಿಗೆ ನ್ಯಾಯ ಸಿಗಬೇಕಾದರೆ ಕಲ್ಲಡ್ಕ ಪ್ರಭಾಕರ್ ಭಟ್ ಬಂಧನ ಆಗಲೇಬೇಕು. ಆದರೆ ಯಾವುದೇ ಸರಕಾರ ಬಂದರೂ ಅವರ ಬಂಧನ ಆಗುವುದು ಅನುಮಾನ ಎಂದು ಉಳ್ಳಾಲ ದರ್ಗಾದ ಮಾಜಿ ಅಧ್ಯಕ್ಷ ಅಬ್ದುಲ್ ರಶೀದ್ ತಿಳಿಸಿದರು.
ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಉಳ್ಳಾಲ ಪೌರ ಸಮನ್ವಯ ಸಮಿತಿ ಉಳ್ಳಾಲ ಠಾಣೆಗೆ ದೂರು ನೀಡಿದೆ.
ಈ ಸಂದರ್ಭ ಮಾತನಾಡಿದ ಅಬ್ದುಲ್ ರಶೀದ್, ನಾವು ಪ್ರತಿಭಟನೆ ಮಾಡಿ ಅಶಾಂತಿಗೆ ಕಾರಣರಾಗುವುದಿಲ್ಲ. ಯಾವುದೇ ಪ್ರಕರಣ ಶಾಂತಿ, ಸೌಹಾರ್ದಯುತ ಮಾತುಕತೆ ಮೂಲಕ ಬಗೆಹರಿಯಬೇಕೆಂದು ಬಯಸುವವರು. ಕಲ್ಲಡ್ಕರ ಹೇಳಿಕೆ ನಮಗೆ ಅತ್ಯಂತ ಹೆಚ್ಚು ನೋವಾದ ಕಾರಣ ಮನವಿ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಉಳ್ಳಾಲ ನಗರಸಭೆಯ ಮಾಜಿ ಉಪಾಧ್ಯಕ್ಷ ಯು.ಪಿ.ಅಯೂಬ್ ಮಂಚಿಲ ಮಾತನಾಡಿ, ಪ್ರಭಾಕರ್ ಭಟ್ ಹೇಳಿಕೆ ಮುಸಲ್ಮಾನರು ಮಾತ್ರವಲ್ಲ, ಎಲ್ಲಾ ಧರ್ಮದವರಿಗೆ ನೋವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Mangalore Muslim leaders file case against kalladka prabhakar bhat at Ullal over remarks on Muslim grils.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm