ಬ್ರೇಕಿಂಗ್ ನ್ಯೂಸ್
27-12-23 09:26 pm Mangalore Correspondent ಕರಾವಳಿ
ಪುತ್ತೂರು, ಡಿ.27: ಒಕ್ಕಲಿಗ ಸಮಾಜದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದೇ ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಮುಳುವಾಯಿತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ಕಡಬದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮದವರೊಂದಿಗೆ ಪಕ್ಷದ ನಾಯಕರ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಒಕ್ಕಲಿಗ ಮುಖಂಡರು ಹಾಗೂ ನಾನು ಸೇರಿಕೊಂಡು ಭೈರವೈಕ್ಯ ಆದಿಚುಂಚನಗಿರಿ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿಯವರ ಕಾರ್ಯಕ್ರಮವನ್ನು ಆಯೋಜಿಸಿದ್ದೆವು. ಅಲ್ಲಿ ನಾನು ಒಕ್ಕಲಿಗ ಸಮಾಜದಲ್ಲಿ ಹುಟ್ಟಿ ಆದಿಚುಂಚನಗಿರಿ ಸ್ವಾಮೀಜಿಯವರ ಆಶೀರ್ವಾದ ಪಡೆದು ರಾಜ್ಯದ ಮುಖ್ಯ ಮಂತ್ರಿಯಾಗಿದ್ದೇನೆ ಎಂದು ಹೇಳಿದ್ದು ನನ್ನ ಸ್ಥಾನಕ್ಕೆ ಮುಳುವಾಯಿತು ಎಂದರು.
ಅಷ್ಟಕ್ಕೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ನನಗೆ ಸೂಚನೆ ನೀಡಲಾಗಿತ್ತು ಎಂದು ಹೇಳಿದ ಸದಾನಂದ ಗೌಡ, ನಾನು ಚುನಾವಣೆ ರಾಜಕೀಯದಿಂದ ನಿವೃತ್ತನಾಗಿದ್ದು, ಇನ್ನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಆದ್ದರಿಂದ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯನಾಗಿರುತ್ತೇನೆ ಎಂದರು.
ಇಂದು ಪ್ರಾಮಾಣಿಕ ರಾಜಕಾರಣಕ್ಕೆ ಬೆಲೆ ಇಲ್ಲ. ಹರಕು ನಾಲಗೆ, ಚೀಲ ತುಂಬಾ ದುಡ್ಡು ಮತ್ತು ಗುಂಪುಗಾರಿಕೆಯಿಂದಲೇ ರಾಜಕೀಯ ನಡೆಯುತ್ತಿದೆ. ಆದರೆ ಪ್ರಜಾಪ್ರಭುತ್ವದಲ್ಲಿ ರಾಜಕಾರಣ ಬೇಕೇ ಬೇಕು. ಉಳಿದ ಪಕ್ಷಗಳಿಗಿಂತ ನನ್ನ ಪಕ್ಷ ಒಳ್ಳೆಯದು ಎನ್ನುವ ನೆಲೆಯಲ್ಲಿ ಪಕ್ಷದ ಕೆಲಸ ಮಾಡುತ್ತೇನೆ ಎಂದರು.
I Was Made To Resign From The Cm Post Soon After My Talk At Vokkaliga Community Function Reveals Dv Sadananda Gowda
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm