ಬ್ರೇಕಿಂಗ್ ನ್ಯೂಸ್
27-12-23 10:46 pm Mangalore Correspondent ಕರಾವಳಿ
ಮಂಗಳೂರು, ಡಿ.27: ಮೂಡಬಿದ್ರೆಯ ಪ್ರತಿಷ್ಠಿತ ಆಳ್ವಾಸ್ ವಿದ್ಯಾಸಂಸ್ಥೆ ಒಂದು ಕಾಲದಲ್ಲಿ ಕ್ರೀಡೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಈ ಸಂಸ್ಥೆ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಹೆಸರುವಾಸಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇದ್ದು ಇದರ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿ ಎನ್ಎಸ್ ಯುಐ ವತಿಯಿಂದ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ.
ಎರಡು ದಿನಗಳ ಹಿಂದೆ ಆಳ್ವಾಸ್ ಕಾಲೇಜಿನಲ್ಲಿ ನಡೆದ ಆತ್ಮಹತ್ಯೆ ಪ್ರಕರಣ ಖಂಡಿಸಿ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸಬೇಕೆಂದು NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು ಭೇಟಿ ಮಾಡಿದ ವಿದ್ಯಾರ್ಥಿ ಮುಖಂಡರು ಕಠಿಣ ಕ್ರಮಕ್ಕೆ ಆಗ್ರಹಿಸಿದರು.
ಕಳೆದ ಕೆಲವು ವರ್ಷಗಳಿಂದ ಹಲವಾರು ವಿದ್ಯಾರ್ಥಿಗಳು ಆಳ್ವಾಸ್ ಕಾಲೇಜಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣೆಗೆ ತೆರಳಿ ಠಾಣಾಧಿಕಾರಿ ಸಂದೇಶ್ ಅವರಿಗೂ NSUI ಸಮಿತಿಯಿಂದ ಮನವಿ ನೀಡಲಾಯಿತು.
ಈ ಸಂದರ್ಭ ಮೂಡಬಿದ್ರೆ NSUI ಅಧ್ಯಕ್ಷ ಶ್ರವಣ್ ಆಳ್ವ, NSUI ಮುಖಂಡರಾದ ಚಿರಾಗ್ ಪೂಜಾರಿ, ರಫೀಜ್, ಓಂಶ್ರೀ ಪೂಜಾರಿ, ರೋಶ್ಟನ್, ಸೋಹನ್, ಕ್ರಿಷ್ಠನ್, ಸಾಹಿಲ್ ಮಂಚಿಲ, ಮಕ್ವಿನ್ ಉಪಸ್ಥಿತರಿದ್ದರು.
Alvas college suicide, NSUI Suhan Alva and members demand for inquiry at college in Moodbidri Mangalore.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm