ಬ್ರೇಕಿಂಗ್ ನ್ಯೂಸ್
28-12-23 10:10 pm Mangalore Correspondent ಕರಾವಳಿ
ಮಂಗಳೂರು, ಡಿ.28: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಹಿನ್ನೆಲೆಯಲ್ಲಿ ಏರ್ಪೋರ್ಟ್ ಪರಿಸರದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಡಿ.26ರಂದು ರಾತ್ರಿ 12 ಗಂಟೆ ವೇಳೆಗೆ ಇಮೇಲ್ ಸಂದೇಶ ಬಂದಿದೆ. ಮಂಗಳೂರು ಸೇರಿದಂತೆ ದೇಶದ ಬೇರೆ ಕೆಲವು ವಿಮಾನ ನಿಲ್ದಾಣಗಳಿಗೂ ಇದೇ ರೀತಿಯ ಸಂದೇಶ ಬಂದಿದೆ. ಮರುದಿನ ಡಿ.27ರಂದು ಬೆಳಗ್ಗೆ 11 ಗಂಟೆಗೆ ಈ ಬಗ್ಗೆ ಮಾಹಿತಿ ತಿಳಿದ ಏರ್ಪೋರ್ಟ್ ಸಿಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಮೇಲ್ ಸಂದೇಶದಲ್ಲಿ, ನಾವು ಫ್ಯೂನಿಂಗ್ ಎನ್ನುವ ಉಗ್ರವಾದಿ ಸಂಘಟನೆಯವರಾಗಿದ್ದು, ನಿಮ್ಮಲ್ಲಿಗೆ ಬರುತ್ತಿರುವ ವಿಮಾನ ಒಂದರಲ್ಲಿ ಬಾಂಬ್ ಇಟ್ಟಿದ್ದೇವೆ. ಆ ಬಾಂಬ್ ನಿಮ್ಮ ಏರ್ಪೋರ್ಟ್ ಒಳಗಡೆಯೂ ಇದ್ದಿರಬಹುದು. ಬಾಂಬನ್ನು ಗುಪ್ತ ಜಾಗದಲ್ಲಿ ಇಡಲಾಗಿದ್ದು, ಕೆಲವೇ ಗಂಟೆಗಳಲ್ಲಿ ಅದು ಬ್ಲಾಸ್ಟ್ ಆಗಲಿದೆ. ನಿಮ್ಮನ್ನೆಲ್ಲ ಕೊಂದು ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ವಿಷಯ ತಿಳಿಯುತ್ತಲೇ ಏರ್ಪೋರ್ಟ್ ಮತ್ತು ಪರಿಸರದಲ್ಲಿ ತಪಾಸಣೆ ನಡೆಸಲಾಗಿದೆ. ಹೆಚ್ಚುವರಿ ತಪಾಸಣೆ ಮಾಡಲು ಚೆಕ್ ಪೋಸ್ಟ್ ಹಾಕಲಾಗಿದೆ. ಬಜ್ಪೆ ಠಾಣೆ ಇನ್ಸ್ ಪೆಕ್ಟರ್ ಸೇರಿದಂತೆ ಪೊಲೀಸ್ ಮತ್ತು ಏರ್ಪೋರ್ಟ್ ಹಿರಿಯಧಿಕಾರಿಗಳು ಸಭೆಯನ್ನು ನಡೆಸಿದ್ದಾರೆ. ವಿಮಾನ ನಿಲ್ದಾಣದ ಅಧಿಕಾರಿಗಳು ನೀಡಿದ ದೂರಿನಂತೆ ಬಜ್ಪೆ ಠಾಣೆಯಲ್ಲಿ ಈ ಬಗ್ಗೆ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
Bomb threat at Mangalore international Airport by Email, security tightened. On 26/12/2023 at 2359 Hrs, an email was received at multiple airports, including Mangalore Airport with respect to threat of Bomb. Email received from - xonocikonoci10@beeble.com There are explosives inside of one of your planes. But also inside of your airport.The explosives are well hidden, and they will go off in a few hours. I will kill you all. WE ARE A TERRORIST GROUP CALLED; "Funing".
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm