ಬ್ರೇಕಿಂಗ್ ನ್ಯೂಸ್
28-12-23 10:10 pm Mangalore Correspondent ಕರಾವಳಿ
ಮಂಗಳೂರು, ಡಿ.28: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಹಿನ್ನೆಲೆಯಲ್ಲಿ ಏರ್ಪೋರ್ಟ್ ಪರಿಸರದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಡಿ.26ರಂದು ರಾತ್ರಿ 12 ಗಂಟೆ ವೇಳೆಗೆ ಇಮೇಲ್ ಸಂದೇಶ ಬಂದಿದೆ. ಮಂಗಳೂರು ಸೇರಿದಂತೆ ದೇಶದ ಬೇರೆ ಕೆಲವು ವಿಮಾನ ನಿಲ್ದಾಣಗಳಿಗೂ ಇದೇ ರೀತಿಯ ಸಂದೇಶ ಬಂದಿದೆ. ಮರುದಿನ ಡಿ.27ರಂದು ಬೆಳಗ್ಗೆ 11 ಗಂಟೆಗೆ ಈ ಬಗ್ಗೆ ಮಾಹಿತಿ ತಿಳಿದ ಏರ್ಪೋರ್ಟ್ ಸಿಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಮೇಲ್ ಸಂದೇಶದಲ್ಲಿ, ನಾವು ಫ್ಯೂನಿಂಗ್ ಎನ್ನುವ ಉಗ್ರವಾದಿ ಸಂಘಟನೆಯವರಾಗಿದ್ದು, ನಿಮ್ಮಲ್ಲಿಗೆ ಬರುತ್ತಿರುವ ವಿಮಾನ ಒಂದರಲ್ಲಿ ಬಾಂಬ್ ಇಟ್ಟಿದ್ದೇವೆ. ಆ ಬಾಂಬ್ ನಿಮ್ಮ ಏರ್ಪೋರ್ಟ್ ಒಳಗಡೆಯೂ ಇದ್ದಿರಬಹುದು. ಬಾಂಬನ್ನು ಗುಪ್ತ ಜಾಗದಲ್ಲಿ ಇಡಲಾಗಿದ್ದು, ಕೆಲವೇ ಗಂಟೆಗಳಲ್ಲಿ ಅದು ಬ್ಲಾಸ್ಟ್ ಆಗಲಿದೆ. ನಿಮ್ಮನ್ನೆಲ್ಲ ಕೊಂದು ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.
ವಿಷಯ ತಿಳಿಯುತ್ತಲೇ ಏರ್ಪೋರ್ಟ್ ಮತ್ತು ಪರಿಸರದಲ್ಲಿ ತಪಾಸಣೆ ನಡೆಸಲಾಗಿದೆ. ಹೆಚ್ಚುವರಿ ತಪಾಸಣೆ ಮಾಡಲು ಚೆಕ್ ಪೋಸ್ಟ್ ಹಾಕಲಾಗಿದೆ. ಬಜ್ಪೆ ಠಾಣೆ ಇನ್ಸ್ ಪೆಕ್ಟರ್ ಸೇರಿದಂತೆ ಪೊಲೀಸ್ ಮತ್ತು ಏರ್ಪೋರ್ಟ್ ಹಿರಿಯಧಿಕಾರಿಗಳು ಸಭೆಯನ್ನು ನಡೆಸಿದ್ದಾರೆ. ವಿಮಾನ ನಿಲ್ದಾಣದ ಅಧಿಕಾರಿಗಳು ನೀಡಿದ ದೂರಿನಂತೆ ಬಜ್ಪೆ ಠಾಣೆಯಲ್ಲಿ ಈ ಬಗ್ಗೆ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
Bomb threat at Mangalore international Airport by Email, security tightened. On 26/12/2023 at 2359 Hrs, an email was received at multiple airports, including Mangalore Airport with respect to threat of Bomb. Email received from - xonocikonoci10@beeble.com There are explosives inside of one of your planes. But also inside of your airport.The explosives are well hidden, and they will go off in a few hours. I will kill you all. WE ARE A TERRORIST GROUP CALLED; "Funing".
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm