ಬ್ರೇಕಿಂಗ್ ನ್ಯೂಸ್
29-12-23 04:25 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಸಮುದ್ರದಲ್ಲಿ ನೀರಾಟಕ್ಕಿಳಿದ ಮೂವರು ಯುವಕರನ್ನ ರಕ್ಕಸ ಅಲೆಗಳು ಕೊಚ್ಚಿಕೊಂಡು ಹೋದ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಓರ್ವ ಯುವಕ ಮೃತಪಟ್ಟರೆ, ಮತ್ತೋರ್ವ ಸಮುದ್ರ ಪಾಲಾಗಿದ್ದು , ಇನ್ನೋರ್ವನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ನಿವಾಸಿ ಸಲ್ಮಾನ್(19) ಮೃತಪಟ್ಟ ಯುವಕನಾಗಿದ್ದು , ಆತನ ಸಂಬಂಧಿ ಬಶೀರ್(23) ನೀರು ಪಾಲಾಗಿದ್ದಾನೆ. ಮತ್ತೋರ್ವ ಯುವಕ ಸೈಫ್ ಆಲಿ(27) ಆಸ್ಪತ್ರೆಯಲ್ಲಿ ಚೇತರಿಸಿದ್ದಾನೆ.

ಸಾವಿನ ದವಡೆಯಿಂದ ಪಾರಾದ ಯುವಕ ಸೈಫ್ ಅಲಿ
ಚಿಕ್ಕಮಗಳೂರು ಮೂಲದ ಬಶೀರ್, ಸಲ್ಮಾನ್ ಮತ್ತು ಸೈಫ್ ಅಲಿ ಎಂಬವರು ತಮ್ಮ ಕುಟುಂಬಸ್ಥರೊಂದಿಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ಇಂದು ಮಧ್ಯಾಹ್ನದ ವೇಳೆ ಉಳ್ಳಾಲ ಕಡಲ ಕಿನಾರೆಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಬಶೀರ್, ಸಲ್ಮಾನ್, ಸೈಫ್ ಆಲಿ ನೀರಾಟಕ್ಕಿಳಿದಿದ್ದು ಸಮುದ್ರದ ರಕ್ಕಸ ಅಲೆಗಳು ಮೂವರನ್ನೂ ಎಳೆದೊಯ್ದಿದೆ.

ತಕ್ಷಣ ಸ್ಥಳೀಯ ಈಜುಗಾರರು ಸಲ್ಮಾನ್ ಮತ್ತು ಸೈಫ್ ಅಲಿಯನ್ನ ಎಳೆದು ದಡಕ್ಕೆ ಹಾಕಿದ್ದಾರೆ. ಸಲ್ಮಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸೈಫ್ ಅಲಿ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಶೀರ್ ನೀರು ಪಾಲಾಗಿದ್ದು ಉಳ್ಳಾಲ ಪೊಲೀಸರು, ಅಗ್ನಿಶಾಮಕ ದಳದವರು ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ವೇಳೆ ನೀರುಪಾಲಾಗಿರುವ ಬಶೀರ್ ಅವರ ತುಂಬು ಗರ್ಭಿಣಿ ಪತ್ನಿ ಮತ್ತು ಇತರ ಇಬ್ಬರು ಮಹಿಳೆಯರು ಇದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
Two drowned at Beach in Ullal at Mangalore, two dead, one saved. The two have said to come from Chikmagaluru.They had come to visit ullal dargah
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm