ಬ್ರೇಕಿಂಗ್ ನ್ಯೂಸ್
29-12-23 10:04 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ ಅನ್ಯಕೋಮಿನ ಜೋಡಿಯನ್ನ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಉಳ್ಳಾಲ ತಾಲೂಕಿನ ಕುಂಪಲದಲ್ಲಿ ನಡೆದಿದ್ದು ಅಪ್ರಾಪ್ತೆ ಹಿಂದೂ ಬಾಲಕಿ ಜತೆಗಿದ್ದ ಮುಸ್ಲಿಮ್ ಯುವಕನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕುಂಪಲ, ಬೈಪಾಸಿನ ಬಾಡಿಗೆ ಮನೆಯೊಂದರಲ್ಲಿ ಅಪ್ರಾಪ್ತೆ ಹಿಂದೂ ಬಾಲಕಿಯೊಂದಿಗೆ ನೆಲೆಸಿದ್ದ ತೀರ್ಥಹಳ್ಳಿ ನಿವಾಸಿ ರಾಝಿನ್ (25) ಎಂಬಾತನನ್ನ ಉಳ್ಳಾಲ ಪೊಲೀಸರು ವಶಕ್ಕೆ ತಗೊಂಡಿರುವುದಾಗಿ ತಿಳಿದು ಬಂದಿದೆ. ಬೈಪಾಸಿನ ಮನೆಯಲ್ಲಿ ಅನ್ಯಕೋಮಿನ ಜೋಡಿ ವಾಸ ಇರುವ ಬಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರು ಉಳ್ಳಾಲ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ರಾಝಿನ್ ನನ್ನು ವಶಕ್ಕೆ ಪಡೆದಿದ್ದಾರೆ.
ರಾಝಿನ್ ಜತೆ ವಾಸವಿದ್ದ ಅಪ್ರಾಪ್ತ ಬಾಲಕಿಯನ್ನ ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳು ಸಾಂತ್ವನ ಕೇಂದ್ರಕ್ಕೆ ದಾಖಲಿಸಿ ಸಮಾಲೋಚನೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿಯ ಅನ್ಯಕೋಮಿನ ಜೋಡಿ ಹೇಗೆ, ಯಾಕಾಗಿ ಕುಂಪಲದಲ್ಲಿ ನೆಲೆಸಿದ್ದರು ಎಂಬುದರ ಬಗ್ಗೆ ಉಳ್ಳಾಲ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ
Muslim youth taken to custody by Ulla police for residing with minor Hindu girl from Muslim youth taken to custody for residing with minor Hindu girl at Kumpala in Mangalore at Kumpala in Mangalore
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm