ಬ್ರೇಕಿಂಗ್ ನ್ಯೂಸ್
31-12-23 08:58 pm Mangalore Correspondent ಕರಾವಳಿ
ಬಂಟ್ವಾಳ, ಡಿ.31: ನಾಟಕ ಮುಗಿಸಿ ಸ್ಕೂಟರಿನಲ್ಲಿ ಮನೆಗೆ ತೆರಳುತ್ತಿದ್ದ ಯುವ ಕಲಾವಿದರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರಾಯಿದೊಟ್ಟು ನಿವಾಸಿ ಗೌತಮ್ (26) ಮೃತರು. ಮೂಡುಬಿದಿರೆ ಪಿಂಗಾರ ಕಲಾವಿದೆರ್ ತಂಡದಲ್ಲಿ ನಾಟಕ ಕಲಾವಿದರಾಗಿದ್ದ ಗೌತಮ್ ಅವರು ಶನಿವಾರ ಬೆಳುವಾಯಿಯಲ್ಲಿ ನಾಟಕ ಮುಗಿಸಿ ನಸುಕಿನಲ್ಲಿ 3 ಗಂಟೆಯ ಹೊತ್ತಿಗೆ ಮನೆಗೆ ಹಿಂತಿರುಗುತ್ತಿದ್ದರು. ಅವರು ಚಲಾಯಿಸುತ್ತಿದ್ದ ಸ್ಕೂಟರ್ ಮನೆಯ ಸಮೀಪದಲ್ಲೇ ಮರಕ್ಕೆ ಡಿಕ್ಕಿಯಾಗಿದ್ದು ಗೌತಮ್ ತಲೆಗೆ ತೀವ್ರ ಏಟು ಬಿದ್ದು ರಸ್ತೆಗೆ ಬಿದ್ದಿದ್ದರು.
ಬೆಳಗ್ಗೆ ರಸ್ತೆಯಲ್ಲಿ ಹೋಗುತ್ತಿದ್ದವರು ನೋಡಿ ವಿಚಾರ ತಿಳಿಸಿದ್ದಾರೆ, ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ತಲೆಯ ಭಾಗದಲ್ಲಿ ರಕ್ತಸ್ರಾವ ಆಗಿದ್ದರಿಂದ ಅಪಾಯ ಆಗಿತ್ತು. ಅವಿವಾಹಿತರಾಗಿದ್ದ ಗೌತಮ್ ಬಿ.ಸಿ.ರೋಡ್ ನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಮೃತರು ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಉತ್ತಮ ನಾಟಕ ಕಲಾವಿದರಾಗಿದ್ದ ಅವರು ಹಲವಾರು ಸಂಘ ಸಂಸ್ಥೆಗಳ ನಾಟಕಗಳಲ್ಲಿ ಪಾತ್ರ ವಹಿಸಿದ್ದರು.
26 year old drama artist dies of Accident at Bantwal in Mangalore. The deceased has been identified as Gowtham.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm