ಬ್ರೇಕಿಂಗ್ ನ್ಯೂಸ್
31-12-23 08:58 pm Mangalore Correspondent ಕರಾವಳಿ
ಬಂಟ್ವಾಳ, ಡಿ.31: ನಾಟಕ ಮುಗಿಸಿ ಸ್ಕೂಟರಿನಲ್ಲಿ ಮನೆಗೆ ತೆರಳುತ್ತಿದ್ದ ಯುವ ಕಲಾವಿದರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರಾಯಿದೊಟ್ಟು ನಿವಾಸಿ ಗೌತಮ್ (26) ಮೃತರು. ಮೂಡುಬಿದಿರೆ ಪಿಂಗಾರ ಕಲಾವಿದೆರ್ ತಂಡದಲ್ಲಿ ನಾಟಕ ಕಲಾವಿದರಾಗಿದ್ದ ಗೌತಮ್ ಅವರು ಶನಿವಾರ ಬೆಳುವಾಯಿಯಲ್ಲಿ ನಾಟಕ ಮುಗಿಸಿ ನಸುಕಿನಲ್ಲಿ 3 ಗಂಟೆಯ ಹೊತ್ತಿಗೆ ಮನೆಗೆ ಹಿಂತಿರುಗುತ್ತಿದ್ದರು. ಅವರು ಚಲಾಯಿಸುತ್ತಿದ್ದ ಸ್ಕೂಟರ್ ಮನೆಯ ಸಮೀಪದಲ್ಲೇ ಮರಕ್ಕೆ ಡಿಕ್ಕಿಯಾಗಿದ್ದು ಗೌತಮ್ ತಲೆಗೆ ತೀವ್ರ ಏಟು ಬಿದ್ದು ರಸ್ತೆಗೆ ಬಿದ್ದಿದ್ದರು.
ಬೆಳಗ್ಗೆ ರಸ್ತೆಯಲ್ಲಿ ಹೋಗುತ್ತಿದ್ದವರು ನೋಡಿ ವಿಚಾರ ತಿಳಿಸಿದ್ದಾರೆ, ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ತಲೆಯ ಭಾಗದಲ್ಲಿ ರಕ್ತಸ್ರಾವ ಆಗಿದ್ದರಿಂದ ಅಪಾಯ ಆಗಿತ್ತು. ಅವಿವಾಹಿತರಾಗಿದ್ದ ಗೌತಮ್ ಬಿ.ಸಿ.ರೋಡ್ ನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಮೃತರು ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಉತ್ತಮ ನಾಟಕ ಕಲಾವಿದರಾಗಿದ್ದ ಅವರು ಹಲವಾರು ಸಂಘ ಸಂಸ್ಥೆಗಳ ನಾಟಕಗಳಲ್ಲಿ ಪಾತ್ರ ವಹಿಸಿದ್ದರು.
26 year old drama artist dies of Accident at Bantwal in Mangalore. The deceased has been identified as Gowtham.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm