ಬ್ರೇಕಿಂಗ್ ನ್ಯೂಸ್
31-12-23 08:58 pm Mangalore Correspondent ಕರಾವಳಿ
ಬಂಟ್ವಾಳ, ಡಿ.31: ನಾಟಕ ಮುಗಿಸಿ ಸ್ಕೂಟರಿನಲ್ಲಿ ಮನೆಗೆ ತೆರಳುತ್ತಿದ್ದ ಯುವ ಕಲಾವಿದರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರಾಯಿದೊಟ್ಟು ನಿವಾಸಿ ಗೌತಮ್ (26) ಮೃತರು. ಮೂಡುಬಿದಿರೆ ಪಿಂಗಾರ ಕಲಾವಿದೆರ್ ತಂಡದಲ್ಲಿ ನಾಟಕ ಕಲಾವಿದರಾಗಿದ್ದ ಗೌತಮ್ ಅವರು ಶನಿವಾರ ಬೆಳುವಾಯಿಯಲ್ಲಿ ನಾಟಕ ಮುಗಿಸಿ ನಸುಕಿನಲ್ಲಿ 3 ಗಂಟೆಯ ಹೊತ್ತಿಗೆ ಮನೆಗೆ ಹಿಂತಿರುಗುತ್ತಿದ್ದರು. ಅವರು ಚಲಾಯಿಸುತ್ತಿದ್ದ ಸ್ಕೂಟರ್ ಮನೆಯ ಸಮೀಪದಲ್ಲೇ ಮರಕ್ಕೆ ಡಿಕ್ಕಿಯಾಗಿದ್ದು ಗೌತಮ್ ತಲೆಗೆ ತೀವ್ರ ಏಟು ಬಿದ್ದು ರಸ್ತೆಗೆ ಬಿದ್ದಿದ್ದರು.
ಬೆಳಗ್ಗೆ ರಸ್ತೆಯಲ್ಲಿ ಹೋಗುತ್ತಿದ್ದವರು ನೋಡಿ ವಿಚಾರ ತಿಳಿಸಿದ್ದಾರೆ, ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ತಲೆಯ ಭಾಗದಲ್ಲಿ ರಕ್ತಸ್ರಾವ ಆಗಿದ್ದರಿಂದ ಅಪಾಯ ಆಗಿತ್ತು. ಅವಿವಾಹಿತರಾಗಿದ್ದ ಗೌತಮ್ ಬಿ.ಸಿ.ರೋಡ್ ನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಮೃತರು ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಉತ್ತಮ ನಾಟಕ ಕಲಾವಿದರಾಗಿದ್ದ ಅವರು ಹಲವಾರು ಸಂಘ ಸಂಸ್ಥೆಗಳ ನಾಟಕಗಳಲ್ಲಿ ಪಾತ್ರ ವಹಿಸಿದ್ದರು.
26 year old drama artist dies of Accident at Bantwal in Mangalore. The deceased has been identified as Gowtham.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm