ಬ್ರೇಕಿಂಗ್ ನ್ಯೂಸ್
31-12-23 10:31 pm Mangalore Correspondent ಕರಾವಳಿ
ಮಂಗಳೂರು, ಡಿ.31: ಹೊಸ ವರ್ಷ ಬರಮಾಡಿಕೊಳ್ಳಲು ಪಣೂಂಬೂರು ಕಡಲ ತೀರಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ಪಣಂಬೂರು ಕಡಲ ತೀರದಲ್ಲಿ ಸಾಹಸ ಕ್ರೀಡೆಗಳು ಹೆಚ್ಚಿರುವುದರಿಂದ ಪ್ರವಾಸಿಗರ ಆಕರ್ಷಣೆಗೀಡಾಗಿದ್ದು ಜನರು ಕಾತುರದಿಂದ ಆಗಮಿಸಿದ್ದಲ್ಲದೆ 2023ರ ಕೊನೆಯ ಸೂರ್ಯಾಸ್ತ ಕಣ್ತುಂಬಿಕೊಂಡರು.
2023ರ ಕ್ಯಾಲೆಂಡರ್ ವರ್ಷದ ಕೊನೆಯ ದಿನವಾಗಿದ್ದು, ಇನ್ನು ಕೆಲವೇ ಗಂಟೆಗಳು ಕಳೆದರೆ 2024ರ ಬರುವುದರಿಂದ ಜನರು ನಿರೀಕ್ಷೆಯಲ್ಲಿದ್ದರು. ಹೊಸ ವರ್ಷ ಬರಮಾಡಿಕೊಳ್ಳಲು ಸಾಕಷ್ಟು ಜನರು ಬೀಚ್ ಗೆ ಬಂದಿದ್ದರು. ಬೆಂಗಳೂರು, ಮೈಸೂರು ಕಡೆಯವರು ಸೇರಿದಂತೆ ನಾನಾ ಕಡೆಯ ಜನರು ಕಡಲ ತೀರಕ್ಕೆ ಬಂದು ಸೂರ್ಯಾಸ್ತದ ಕ್ಷಣಗಳನ್ನು ಸವಿದರು.






ಮಂಗಳೂರಿನಲ್ಲಿ ಹೊರಾಂಗಣ ಮತ್ತು ಒಳಾಂಗಣದಲ್ಲಿ ನಾನಾ ಕಡೆಯಲ್ಲಿ ಹೊಸ ವರ್ಷಾಚರಣೆಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೀಚ್ ಗಳಲ್ಲಿಯೂ ಪಾರ್ಟಿ ಆಯೋಜನೆ ಮಾಡಲಾಗಿದೆ. ಆದರೆ, ಬೀಚ್ ಸೇರಿದಂತೆ ಹೊರಾಂಗಣದ ಕಾರ್ಯಕ್ರಮಗಳಿಗೆ ರಾತ್ರಿ ಹತ್ತು ಗಂಟೆ ವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರಮುಖ ಹೊಟೇಲ್ ಗಳು ಸೇರಿದಂತೆ ಹೆಸರಾಂತ ಹಾಲ್ ಗಳಲ್ಲಿಯೂ ಹೊಸ ವರ್ಷಾಚರಣೆಯ ಪಾರ್ಟಿ ಏರ್ಪಡಿಸಲಾಗಿದೆ. ಒಳಾಂಗಣದ ಪಾರ್ಟಿಗಳಿಗೆ ಪೊಲೀಸರು 12.30ರ ವರೆಗೂ ಅವಕಾಶ ನೀಡಿದ್ದಾರೆ. ಯಾವುದೇ ಕಿರಿಕ್ ಆಗದಂತೆ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Mangalore Panambur beach crowded with large people for new year 2024.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm