ಬ್ರೇಕಿಂಗ್ ನ್ಯೂಸ್
31-12-23 10:31 pm Mangalore Correspondent ಕರಾವಳಿ
ಮಂಗಳೂರು, ಡಿ.31: ಹೊಸ ವರ್ಷ ಬರಮಾಡಿಕೊಳ್ಳಲು ಪಣೂಂಬೂರು ಕಡಲ ತೀರಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ಪಣಂಬೂರು ಕಡಲ ತೀರದಲ್ಲಿ ಸಾಹಸ ಕ್ರೀಡೆಗಳು ಹೆಚ್ಚಿರುವುದರಿಂದ ಪ್ರವಾಸಿಗರ ಆಕರ್ಷಣೆಗೀಡಾಗಿದ್ದು ಜನರು ಕಾತುರದಿಂದ ಆಗಮಿಸಿದ್ದಲ್ಲದೆ 2023ರ ಕೊನೆಯ ಸೂರ್ಯಾಸ್ತ ಕಣ್ತುಂಬಿಕೊಂಡರು.
2023ರ ಕ್ಯಾಲೆಂಡರ್ ವರ್ಷದ ಕೊನೆಯ ದಿನವಾಗಿದ್ದು, ಇನ್ನು ಕೆಲವೇ ಗಂಟೆಗಳು ಕಳೆದರೆ 2024ರ ಬರುವುದರಿಂದ ಜನರು ನಿರೀಕ್ಷೆಯಲ್ಲಿದ್ದರು. ಹೊಸ ವರ್ಷ ಬರಮಾಡಿಕೊಳ್ಳಲು ಸಾಕಷ್ಟು ಜನರು ಬೀಚ್ ಗೆ ಬಂದಿದ್ದರು. ಬೆಂಗಳೂರು, ಮೈಸೂರು ಕಡೆಯವರು ಸೇರಿದಂತೆ ನಾನಾ ಕಡೆಯ ಜನರು ಕಡಲ ತೀರಕ್ಕೆ ಬಂದು ಸೂರ್ಯಾಸ್ತದ ಕ್ಷಣಗಳನ್ನು ಸವಿದರು.






ಮಂಗಳೂರಿನಲ್ಲಿ ಹೊರಾಂಗಣ ಮತ್ತು ಒಳಾಂಗಣದಲ್ಲಿ ನಾನಾ ಕಡೆಯಲ್ಲಿ ಹೊಸ ವರ್ಷಾಚರಣೆಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೀಚ್ ಗಳಲ್ಲಿಯೂ ಪಾರ್ಟಿ ಆಯೋಜನೆ ಮಾಡಲಾಗಿದೆ. ಆದರೆ, ಬೀಚ್ ಸೇರಿದಂತೆ ಹೊರಾಂಗಣದ ಕಾರ್ಯಕ್ರಮಗಳಿಗೆ ರಾತ್ರಿ ಹತ್ತು ಗಂಟೆ ವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರಮುಖ ಹೊಟೇಲ್ ಗಳು ಸೇರಿದಂತೆ ಹೆಸರಾಂತ ಹಾಲ್ ಗಳಲ್ಲಿಯೂ ಹೊಸ ವರ್ಷಾಚರಣೆಯ ಪಾರ್ಟಿ ಏರ್ಪಡಿಸಲಾಗಿದೆ. ಒಳಾಂಗಣದ ಪಾರ್ಟಿಗಳಿಗೆ ಪೊಲೀಸರು 12.30ರ ವರೆಗೂ ಅವಕಾಶ ನೀಡಿದ್ದಾರೆ. ಯಾವುದೇ ಕಿರಿಕ್ ಆಗದಂತೆ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Mangalore Panambur beach crowded with large people for new year 2024.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm