ಬ್ರೇಕಿಂಗ್ ನ್ಯೂಸ್
31-12-23 10:31 pm Mangalore Correspondent ಕರಾವಳಿ
ಮಂಗಳೂರು, ಡಿ.31: ಹೊಸ ವರ್ಷ ಬರಮಾಡಿಕೊಳ್ಳಲು ಪಣೂಂಬೂರು ಕಡಲ ತೀರಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ಪಣಂಬೂರು ಕಡಲ ತೀರದಲ್ಲಿ ಸಾಹಸ ಕ್ರೀಡೆಗಳು ಹೆಚ್ಚಿರುವುದರಿಂದ ಪ್ರವಾಸಿಗರ ಆಕರ್ಷಣೆಗೀಡಾಗಿದ್ದು ಜನರು ಕಾತುರದಿಂದ ಆಗಮಿಸಿದ್ದಲ್ಲದೆ 2023ರ ಕೊನೆಯ ಸೂರ್ಯಾಸ್ತ ಕಣ್ತುಂಬಿಕೊಂಡರು.
2023ರ ಕ್ಯಾಲೆಂಡರ್ ವರ್ಷದ ಕೊನೆಯ ದಿನವಾಗಿದ್ದು, ಇನ್ನು ಕೆಲವೇ ಗಂಟೆಗಳು ಕಳೆದರೆ 2024ರ ಬರುವುದರಿಂದ ಜನರು ನಿರೀಕ್ಷೆಯಲ್ಲಿದ್ದರು. ಹೊಸ ವರ್ಷ ಬರಮಾಡಿಕೊಳ್ಳಲು ಸಾಕಷ್ಟು ಜನರು ಬೀಚ್ ಗೆ ಬಂದಿದ್ದರು. ಬೆಂಗಳೂರು, ಮೈಸೂರು ಕಡೆಯವರು ಸೇರಿದಂತೆ ನಾನಾ ಕಡೆಯ ಜನರು ಕಡಲ ತೀರಕ್ಕೆ ಬಂದು ಸೂರ್ಯಾಸ್ತದ ಕ್ಷಣಗಳನ್ನು ಸವಿದರು.






ಮಂಗಳೂರಿನಲ್ಲಿ ಹೊರಾಂಗಣ ಮತ್ತು ಒಳಾಂಗಣದಲ್ಲಿ ನಾನಾ ಕಡೆಯಲ್ಲಿ ಹೊಸ ವರ್ಷಾಚರಣೆಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೀಚ್ ಗಳಲ್ಲಿಯೂ ಪಾರ್ಟಿ ಆಯೋಜನೆ ಮಾಡಲಾಗಿದೆ. ಆದರೆ, ಬೀಚ್ ಸೇರಿದಂತೆ ಹೊರಾಂಗಣದ ಕಾರ್ಯಕ್ರಮಗಳಿಗೆ ರಾತ್ರಿ ಹತ್ತು ಗಂಟೆ ವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರಮುಖ ಹೊಟೇಲ್ ಗಳು ಸೇರಿದಂತೆ ಹೆಸರಾಂತ ಹಾಲ್ ಗಳಲ್ಲಿಯೂ ಹೊಸ ವರ್ಷಾಚರಣೆಯ ಪಾರ್ಟಿ ಏರ್ಪಡಿಸಲಾಗಿದೆ. ಒಳಾಂಗಣದ ಪಾರ್ಟಿಗಳಿಗೆ ಪೊಲೀಸರು 12.30ರ ವರೆಗೂ ಅವಕಾಶ ನೀಡಿದ್ದಾರೆ. ಯಾವುದೇ ಕಿರಿಕ್ ಆಗದಂತೆ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Mangalore Panambur beach crowded with large people for new year 2024.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm