ಬ್ರೇಕಿಂಗ್ ನ್ಯೂಸ್
02-01-24 10:17 pm Mangalore Correspondent ಕರಾವಳಿ
ಮಂಗಳೂರು, ಜ.2: ಕೈಕಂಬ ಬಳಿಯ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಘಟನೆ ಮಂಗಳವಾರ ಸಂಜೆ ನಡೆದಿದ್ದು ಬಸ್ಸಿನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ.
ಖಾಸಗಿ ಬಸ್ ಕಿನ್ನಿಗೋಳಿಯಿಂದ ಕೈಕಂಬ, ಪೊಳಲಿ ದ್ವಾರದ ಮೂಲಕ ಬಿಸಿ ರೋಡಿಗೆ ತೆರಳುತ್ತಿದ್ದಾಗ ಸಂಜೆ 6.30ರ ಸುಮಾರಿಗೆ ಘಟನೆ ನಡೆದಿದೆ. ದ್ವಾರದ ಬಳಿಯಲ್ಲೇ ಇಳಿಜಾರಿನಲ್ಲಿ ಬ್ರೇಕ್ ಫೇಲ್ ಆಗಿದೆ ಎನ್ನಲಾಗುತ್ತಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಹೊಂಡಕ್ಕೆ ಬೀಳುವುದು ತಪ್ಪಿದೆ. ರಸ್ತೆಯ ಬಲಬದಿಗೆ ಬಸ್ ಒರಗಿ ಬಿದ್ದಿದ್ದು ಬಸ್ಸಿನಲ್ಲಿ 30ರಿಂದ 40 ರಷ್ಟು ಪ್ರಯಾಣಿಕರು ಇದ್ದರು. ಹೀಗಾಗಿ ಕೆಲವರು ಗಾಯಗೊಂಡಿದ್ದು ಮಂಗಳೂರು ಸೇರಿದಂತೆ ಆಸುಪಾಸಿನ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಪೊಳಲಿ ದ್ವಾರದ ಬಳಿಕ ಬಸ್ ಅಡ್ಡೂರಿನತ್ತ ಚಲಿಸುತ್ತಿದ್ದರೆ ಎಡಬದಿಯಲ್ಲಿ ಬೃಹತ್ ಪ್ರಪಾತ ಇದ್ದು ಅಲ್ಲಿ ಬ್ರೇಕ್ ಫೇಲ್ ಆಗುತ್ತಿದ್ದರೆ ದೊಡ್ಡ ದುರಂತ ಆಗಬಹುದಿತ್ತು. ಆದರೆ ದ್ವಾರ ದಾಟಿದ ಕೂಡಲೇ ಬ್ರೇಕ್ ಫೇಲ್ ಆಗಿದ್ದು ಚಾಲಕ ಸಮಯ ಪ್ರಜ್ಞೆಯಿಂದ ಬಲ ಬದಿಗೆ ಒಯ್ದು ಬಸ್ಸನ್ನು ನಿಧಾನಕ್ಕೆ ಪಲ್ಟಿಯಾಗುವಂತೆ ಮಾಡಿದ್ದಾರೆ. ಬಜ್ಪೆ ಪೊಲೀಸರು ಸ್ಥಳದಲ್ಲಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.
Brake faile city bus topples at Polali in Mangalore, Five injured.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm