ಬ್ರೇಕಿಂಗ್ ನ್ಯೂಸ್
02-01-24 10:17 pm Mangalore Correspondent ಕರಾವಳಿ
ಮಂಗಳೂರು, ಜ.2: ಕೈಕಂಬ ಬಳಿಯ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಘಟನೆ ಮಂಗಳವಾರ ಸಂಜೆ ನಡೆದಿದ್ದು ಬಸ್ಸಿನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ.
ಖಾಸಗಿ ಬಸ್ ಕಿನ್ನಿಗೋಳಿಯಿಂದ ಕೈಕಂಬ, ಪೊಳಲಿ ದ್ವಾರದ ಮೂಲಕ ಬಿಸಿ ರೋಡಿಗೆ ತೆರಳುತ್ತಿದ್ದಾಗ ಸಂಜೆ 6.30ರ ಸುಮಾರಿಗೆ ಘಟನೆ ನಡೆದಿದೆ. ದ್ವಾರದ ಬಳಿಯಲ್ಲೇ ಇಳಿಜಾರಿನಲ್ಲಿ ಬ್ರೇಕ್ ಫೇಲ್ ಆಗಿದೆ ಎನ್ನಲಾಗುತ್ತಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಹೊಂಡಕ್ಕೆ ಬೀಳುವುದು ತಪ್ಪಿದೆ. ರಸ್ತೆಯ ಬಲಬದಿಗೆ ಬಸ್ ಒರಗಿ ಬಿದ್ದಿದ್ದು ಬಸ್ಸಿನಲ್ಲಿ 30ರಿಂದ 40 ರಷ್ಟು ಪ್ರಯಾಣಿಕರು ಇದ್ದರು. ಹೀಗಾಗಿ ಕೆಲವರು ಗಾಯಗೊಂಡಿದ್ದು ಮಂಗಳೂರು ಸೇರಿದಂತೆ ಆಸುಪಾಸಿನ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಪೊಳಲಿ ದ್ವಾರದ ಬಳಿಕ ಬಸ್ ಅಡ್ಡೂರಿನತ್ತ ಚಲಿಸುತ್ತಿದ್ದರೆ ಎಡಬದಿಯಲ್ಲಿ ಬೃಹತ್ ಪ್ರಪಾತ ಇದ್ದು ಅಲ್ಲಿ ಬ್ರೇಕ್ ಫೇಲ್ ಆಗುತ್ತಿದ್ದರೆ ದೊಡ್ಡ ದುರಂತ ಆಗಬಹುದಿತ್ತು. ಆದರೆ ದ್ವಾರ ದಾಟಿದ ಕೂಡಲೇ ಬ್ರೇಕ್ ಫೇಲ್ ಆಗಿದ್ದು ಚಾಲಕ ಸಮಯ ಪ್ರಜ್ಞೆಯಿಂದ ಬಲ ಬದಿಗೆ ಒಯ್ದು ಬಸ್ಸನ್ನು ನಿಧಾನಕ್ಕೆ ಪಲ್ಟಿಯಾಗುವಂತೆ ಮಾಡಿದ್ದಾರೆ. ಬಜ್ಪೆ ಪೊಲೀಸರು ಸ್ಥಳದಲ್ಲಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.
Brake faile city bus topples at Polali in Mangalore, Five injured.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm