ಬ್ರೇಕಿಂಗ್ ನ್ಯೂಸ್
03-01-24 03:25 pm Udupi Correspondent ಕರಾವಳಿ
ಉಡುಪಿ, ಜ.3: ಕೆಂಡ ಸೇವೆ ನಡೆಸುತ್ತಿದ್ದಾಗ ಅಯಪ್ಪ ಮಾಲಾಧಾರಿ ವ್ಯಕ್ತಿಯೊಬ್ಬರು ಬೆಂಕಿಗೆ ಬಿದ್ದ ಘಟನೆ ಮಲ್ಪೆಯಲ್ಲಿ ನಡೆದಿದ್ದು ಘಟನೆಯ ವಿಡಿಯೋ ವೈರಲ್ ಆಗಿದೆ.
ಮಲ್ಪೆಯ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ವೇಳೆ ಅವಘಡ ನಡೆದಿದ್ದು ಕೆಂಡ ಹಾಯುವ ವೇಳೆ ಆಯ ತಪ್ಪಿ ಮಾಲಾಧಾರಿ ವ್ಯಕ್ತಿ ಬೆಂಕಿಗೆ ಬಿದ್ದಿದ್ದಾರೆ. ಸ್ಥಳೀಯರ ಮೊಬೈಲ್ ನಲ್ಲಿ ವಿಡಿಯೋ ಸೆರೆಯಾಗಿದ್ದು ಆಯತಪ್ಪಿ ಬೀಳುತ್ತಿದ್ದಂತೆ ಜನ ಹೌಹಾರಿದ್ದಾರೆ. ಕೂಡಲೇ ಇತರೇ ಮಾಲಾಧಾರಿಗಳು ಆ ವ್ಯಕ್ತಿಯನ್ನು ಎತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬರಿ ಮೈಯಲ್ಲಿ ಕೆಂಡ ಹಾಯುತ್ತಿದ್ದಾಗ ಘಟನೆ ನಡೆದಿದ್ದರಿಂದ ಮೈಯಲ್ಲಿ ಸುಟ್ಟ ಗಾಯಗಳಾಗಿವೆ.

ಕರಾವಳಿಯಲ್ಲಿ ಸಂಪ್ರದಾಯ ಎನ್ನುವಂತೆ ಅಯ್ಯಪ್ಪ ಮಾಲಾಧಾರಿಗಳು ಕೆಂಡ ಸೇವೆ ನಡೆಸುತ್ತಾರೆ. ಕುದಿಯುವ ಬಾಣಲೆಯಿಂದ ಕೈಯಲ್ಲೇ ಅಪ್ಪ ಪ್ರಸಾದವನ್ನು ತೆಗೆಯುವ ಸಂಪ್ರದಾಯವನ್ನೂ ಮಾಡುತ್ತಾರೆ. ಅಚಲ ವೃತ ಇದ್ದವರು ಇದನ್ನು ನಿರಾಯಾಸವಾಗಿ ಮಾಡುತ್ತಾರೆ. ಇಲ್ಲಿ ಕೆಂಡ ಹಾಯುವಾಗ ಸಣ್ಣ ಎಡವಟ್ಟು ಆಗಿದೆ.
In a shocking incident, a man wearing a 'Ayyappa Maladhari' set himself on fire while performing 'Kenda Seva' in Malpe.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm