ಬ್ರೇಕಿಂಗ್ ನ್ಯೂಸ್
03-01-24 05:30 pm Udupi Correspondent ಕರಾವಳಿ
ಉಡುಪಿ, ಜ 03: ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ. ಅವರು ದೇಶದ್ರೋಹಿ. ಕಾಂಗ್ರೆಸ್ ನಲ್ಲಿ ನಿರ್ಲಕ್ಷಕ್ಕೆ ಒಳಪಟ್ಟ ನಾಯಕ ಇದ್ದರೆ ಅದು ಬಿ.ಕೆ ಹರಿಪ್ರಸಾದ್ ಎಂದು ಶಾಸಕ ಯಶ್ ಪಾಲ್ ಸುವರ್ಣ ವಾಗ್ದಾಳಿ ನಡೆಸಿದ್ದಾರೆ.
ಅಯೋಧ್ಯೆ ಬಿಜೆಪಿ ಪಕ್ಷದ ರಾಜಕೀಯ ಮಂದಿರ. ರಾಮಲಲ್ಲಾ ಪ್ರತಿಷ್ಠಾಪನೆ ಮಾಡುವ ಮೋದಿ, ಅಮಿತ್ ಶಾ ಅವರದ್ದು ಯಾವ ಧರ್ಮ ಎಂದು ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ. ಈ ವಿಚಾರಕ್ಕೆ ಯಶ್ ಪಾಲ್ ಸುವರ್ಣ ಇಂದು ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನವರೇ ಹರಿಪ್ರಸಾದ್ ಅನ್ನು ಲೆಕ್ಕಿಸುವುದಿಲ್ಲ, ಬದಿಗಿಟ್ಟಿದ್ದಾರೆ. ರಾಮ ಮಂದಿರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ಅಯೋಧ್ಯೆಗೆ ರಾಮಭಕ್ತರು ದೇಶಭಕ್ತರು ಬರಬೇಕು ಎಂದು ಕರೆ ಕೊಟ್ಟಿದ್ದೇವೆ. ದೇಶ ವಿರೋಧಿಗಳು ಬರುವುದು ಬೇಡ. ಬಿಕೆ ಹರಿಪ್ರಸಾದ್ ಒಬ್ಬ ದೇಶದ್ರೋಹಿ. ದೇಶದ್ರೋಹಿಯ ಯಾವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಗರಂ ಆದರು.
ಗೋದ್ರಾ ಹತ್ಯಾಕಾಂಡಕ್ಕೆ ಯಾರು ಕಾರಣ ಎಂದು ಮೊದಲು ವಿಮರ್ಶಿಸಿ. ಕಾಂಗ್ರೆಸ್ ನ ದೇಶ ವಿರೋಧಿ ಮನಸ್ಥಿತಿ ಗೋದ್ರಾ ಘಟನೆಗೆ ಕಾರಣ. ಬಿ.ಕೆ.ಹರಿಪ್ರಸಾದ್ ಹಿಂದೂ ಆಗಿ ಬಂದರೆ ಮಾತ್ರ ಸ್ವಾಗತ. ಪಾಕಿಸ್ತಾನಿ ಮನೋಭಾವನೆಯಲ್ಲಿ ಮಾತನಾಡಿದ್ದಾರೆ. ಬಿ. ಕೆ ಹರಿಪ್ರಸಾದ್ ಹಿಂದೂ ಅಲ್ಲ. ಅಯೋಧ್ಯೆಗೆ ಬರುವ ಕೋಟಿ ಕೋಟಿ ಭಕ್ತರಿಗೆ ರಾಮ, ಹನುಮಂತ, ಲಕ್ಷ್ಮಣರೇ ಶ್ರೀರಕ್ಷೆ. ದೇವರೇ ಭಕ್ತರಿಗೆ ಭದ್ರತೆ ಒದಗಿಸುತ್ತಾರೆ. ಪೊಲೀಸ್ ಮತ್ತು ಮಿಲಿಟರಿ ಅಗತ್ಯ ಇಲ್ಲ ಎಂದು ಯಶ್ ಪಾಲ್ ಸುವರ್ಣ ಹೇಳಿದರು.
Ram Temple Opening, Congress BK Hariprasad Says 'Godhra-Like Riots likely, Udupi MLA Yashpal Suvaran slams statement. Says hes not a hindu. We dont need any security for the temple he added.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm