ಬ್ರೇಕಿಂಗ್ ನ್ಯೂಸ್
03-01-24 05:30 pm Udupi Correspondent ಕರಾವಳಿ
ಉಡುಪಿ, ಜ 03: ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ. ಅವರು ದೇಶದ್ರೋಹಿ. ಕಾಂಗ್ರೆಸ್ ನಲ್ಲಿ ನಿರ್ಲಕ್ಷಕ್ಕೆ ಒಳಪಟ್ಟ ನಾಯಕ ಇದ್ದರೆ ಅದು ಬಿ.ಕೆ ಹರಿಪ್ರಸಾದ್ ಎಂದು ಶಾಸಕ ಯಶ್ ಪಾಲ್ ಸುವರ್ಣ ವಾಗ್ದಾಳಿ ನಡೆಸಿದ್ದಾರೆ.
ಅಯೋಧ್ಯೆ ಬಿಜೆಪಿ ಪಕ್ಷದ ರಾಜಕೀಯ ಮಂದಿರ. ರಾಮಲಲ್ಲಾ ಪ್ರತಿಷ್ಠಾಪನೆ ಮಾಡುವ ಮೋದಿ, ಅಮಿತ್ ಶಾ ಅವರದ್ದು ಯಾವ ಧರ್ಮ ಎಂದು ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ. ಈ ವಿಚಾರಕ್ಕೆ ಯಶ್ ಪಾಲ್ ಸುವರ್ಣ ಇಂದು ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನವರೇ ಹರಿಪ್ರಸಾದ್ ಅನ್ನು ಲೆಕ್ಕಿಸುವುದಿಲ್ಲ, ಬದಿಗಿಟ್ಟಿದ್ದಾರೆ. ರಾಮ ಮಂದಿರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ಅಯೋಧ್ಯೆಗೆ ರಾಮಭಕ್ತರು ದೇಶಭಕ್ತರು ಬರಬೇಕು ಎಂದು ಕರೆ ಕೊಟ್ಟಿದ್ದೇವೆ. ದೇಶ ವಿರೋಧಿಗಳು ಬರುವುದು ಬೇಡ. ಬಿಕೆ ಹರಿಪ್ರಸಾದ್ ಒಬ್ಬ ದೇಶದ್ರೋಹಿ. ದೇಶದ್ರೋಹಿಯ ಯಾವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಗರಂ ಆದರು.
ಗೋದ್ರಾ ಹತ್ಯಾಕಾಂಡಕ್ಕೆ ಯಾರು ಕಾರಣ ಎಂದು ಮೊದಲು ವಿಮರ್ಶಿಸಿ. ಕಾಂಗ್ರೆಸ್ ನ ದೇಶ ವಿರೋಧಿ ಮನಸ್ಥಿತಿ ಗೋದ್ರಾ ಘಟನೆಗೆ ಕಾರಣ. ಬಿ.ಕೆ.ಹರಿಪ್ರಸಾದ್ ಹಿಂದೂ ಆಗಿ ಬಂದರೆ ಮಾತ್ರ ಸ್ವಾಗತ. ಪಾಕಿಸ್ತಾನಿ ಮನೋಭಾವನೆಯಲ್ಲಿ ಮಾತನಾಡಿದ್ದಾರೆ. ಬಿ. ಕೆ ಹರಿಪ್ರಸಾದ್ ಹಿಂದೂ ಅಲ್ಲ. ಅಯೋಧ್ಯೆಗೆ ಬರುವ ಕೋಟಿ ಕೋಟಿ ಭಕ್ತರಿಗೆ ರಾಮ, ಹನುಮಂತ, ಲಕ್ಷ್ಮಣರೇ ಶ್ರೀರಕ್ಷೆ. ದೇವರೇ ಭಕ್ತರಿಗೆ ಭದ್ರತೆ ಒದಗಿಸುತ್ತಾರೆ. ಪೊಲೀಸ್ ಮತ್ತು ಮಿಲಿಟರಿ ಅಗತ್ಯ ಇಲ್ಲ ಎಂದು ಯಶ್ ಪಾಲ್ ಸುವರ್ಣ ಹೇಳಿದರು.
Ram Temple Opening, Congress BK Hariprasad Says 'Godhra-Like Riots likely, Udupi MLA Yashpal Suvaran slams statement. Says hes not a hindu. We dont need any security for the temple he added.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm