ಬ್ರೇಕಿಂಗ್ ನ್ಯೂಸ್
03-01-24 05:30 pm Udupi Correspondent ಕರಾವಳಿ
ಉಡುಪಿ, ಜ 03: ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ. ಅವರು ದೇಶದ್ರೋಹಿ. ಕಾಂಗ್ರೆಸ್ ನಲ್ಲಿ ನಿರ್ಲಕ್ಷಕ್ಕೆ ಒಳಪಟ್ಟ ನಾಯಕ ಇದ್ದರೆ ಅದು ಬಿ.ಕೆ ಹರಿಪ್ರಸಾದ್ ಎಂದು ಶಾಸಕ ಯಶ್ ಪಾಲ್ ಸುವರ್ಣ ವಾಗ್ದಾಳಿ ನಡೆಸಿದ್ದಾರೆ.
ಅಯೋಧ್ಯೆ ಬಿಜೆಪಿ ಪಕ್ಷದ ರಾಜಕೀಯ ಮಂದಿರ. ರಾಮಲಲ್ಲಾ ಪ್ರತಿಷ್ಠಾಪನೆ ಮಾಡುವ ಮೋದಿ, ಅಮಿತ್ ಶಾ ಅವರದ್ದು ಯಾವ ಧರ್ಮ ಎಂದು ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ. ಈ ವಿಚಾರಕ್ಕೆ ಯಶ್ ಪಾಲ್ ಸುವರ್ಣ ಇಂದು ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನವರೇ ಹರಿಪ್ರಸಾದ್ ಅನ್ನು ಲೆಕ್ಕಿಸುವುದಿಲ್ಲ, ಬದಿಗಿಟ್ಟಿದ್ದಾರೆ. ರಾಮ ಮಂದಿರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ಅಯೋಧ್ಯೆಗೆ ರಾಮಭಕ್ತರು ದೇಶಭಕ್ತರು ಬರಬೇಕು ಎಂದು ಕರೆ ಕೊಟ್ಟಿದ್ದೇವೆ. ದೇಶ ವಿರೋಧಿಗಳು ಬರುವುದು ಬೇಡ. ಬಿಕೆ ಹರಿಪ್ರಸಾದ್ ಒಬ್ಬ ದೇಶದ್ರೋಹಿ. ದೇಶದ್ರೋಹಿಯ ಯಾವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಗರಂ ಆದರು.
ಗೋದ್ರಾ ಹತ್ಯಾಕಾಂಡಕ್ಕೆ ಯಾರು ಕಾರಣ ಎಂದು ಮೊದಲು ವಿಮರ್ಶಿಸಿ. ಕಾಂಗ್ರೆಸ್ ನ ದೇಶ ವಿರೋಧಿ ಮನಸ್ಥಿತಿ ಗೋದ್ರಾ ಘಟನೆಗೆ ಕಾರಣ. ಬಿ.ಕೆ.ಹರಿಪ್ರಸಾದ್ ಹಿಂದೂ ಆಗಿ ಬಂದರೆ ಮಾತ್ರ ಸ್ವಾಗತ. ಪಾಕಿಸ್ತಾನಿ ಮನೋಭಾವನೆಯಲ್ಲಿ ಮಾತನಾಡಿದ್ದಾರೆ. ಬಿ. ಕೆ ಹರಿಪ್ರಸಾದ್ ಹಿಂದೂ ಅಲ್ಲ. ಅಯೋಧ್ಯೆಗೆ ಬರುವ ಕೋಟಿ ಕೋಟಿ ಭಕ್ತರಿಗೆ ರಾಮ, ಹನುಮಂತ, ಲಕ್ಷ್ಮಣರೇ ಶ್ರೀರಕ್ಷೆ. ದೇವರೇ ಭಕ್ತರಿಗೆ ಭದ್ರತೆ ಒದಗಿಸುತ್ತಾರೆ. ಪೊಲೀಸ್ ಮತ್ತು ಮಿಲಿಟರಿ ಅಗತ್ಯ ಇಲ್ಲ ಎಂದು ಯಶ್ ಪಾಲ್ ಸುವರ್ಣ ಹೇಳಿದರು.
Ram Temple Opening, Congress BK Hariprasad Says 'Godhra-Like Riots likely, Udupi MLA Yashpal Suvaran slams statement. Says hes not a hindu. We dont need any security for the temple he added.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm