ಬ್ರೇಕಿಂಗ್ ನ್ಯೂಸ್
03-01-24 09:48 pm Mangalore Correspondent ಕರಾವಳಿ
ಮಂಗಳೂರು, ಜ.3: ಶ್ರೀರಾಮ ಜನ್ಮಭೂಮಿ ಆಂದೋಲನ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳ ನೆಪದಲ್ಲಿ ರಾಮನ ಭಕ್ತರನ್ನು ಬಂಧಿಸಿ ಹಿಂಸಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. 70-80 ವಯಸ್ಸಿನವರನ್ನು ಈಗ ಬಂಧಿಸಿ ಜೈಲಿಗಟ್ಟುವ ಅಗತ್ಯವೇನು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಹಳೆ ಕೇಸುಗಳಿಗೆ ಜೀವ ಕೊಡುತ್ತಿದೆ. 30-35 ವರ್ಷಗಳಷ್ಟು ಹಳೆಯ ಪ್ರಕರಣಗಳು, ಅದರಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ. ಇದ್ದವರು 70 ರಿಂದ 80 ವರ್ಷದೊಳಗಿದ್ದಾರೆ. ಅಂಥವರನ್ನು ವಾರೆಂಟ್ ಇದೆಯೆಂದು ಹೇಳಿ ಪ್ರಕರಣವನ್ನು ಮರುತನಿಖೆ ನಡೆಸುತ್ತಿದ್ದು ಆಮೂಲಕ ರಾಮಭಕ್ತರನ್ನು ಹಿಂಸಿಸುತ್ತಿದ್ದಾರೆ.

ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಹೆಚ್ಚಿನವು ಬೋಗಸ್ ಆಗಿದ್ದರಿಂದ ಹಿಂದಿನ ಕೆಲವು ಸರ್ಕಾರಗಳು ಅವುಗಳನ್ನು ರದ್ದುಗೊಳಿಸಿದ್ದವು. ಇಂದು, ಆ ಕೇಸನ್ನು ಮರುತನಿಖೆ ನಡೆಸಲು ಆದೇಶಿಸಿ ಬದುಕುಳಿದ ಆ ಕಾರ್ಯಕರ್ತರನ್ನು ಮತ್ತೆ ಬಂಧಿಸುತ್ತಿರುವುದು ಖಂಡನೀಯ. ಈ ಎಲ್ಲ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ರಾಮ ವಿರೋಧಿ ಧೋರಣೆಯನ್ನು ತೋರಿಸುತ್ತಿದೆ.
ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಕ್ಷಣ ಕೈಬಿಡಬೇಕು ಮತ್ತು ಯಾವುದೇ ಕಾರಣಕ್ಕೂ ರಾಮಭಕ್ತರನ್ನು ಬಂಧಿಸಬಾರದು ಎಂದು ಆಗ್ರಹಿಸುತ್ತೇನೆ. ಮರು ತನಿಖೆ ಹೆಸರಿನಲ್ಲಿ ರಾಮ ಭಕ್ತರನ್ನು ಬಂಧಿಸಿದರೆ ಇದಕ್ಕೆ ಕರ್ನಾಟಕ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
Srikanath Poojari arrest, Vishwa Hindu parishad in Mangalore say Ram Bhakts have been targeted.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm