ಬ್ರೇಕಿಂಗ್ ನ್ಯೂಸ್
04-01-24 08:10 pm Mangaluru Correspondent ಕರಾವಳಿ
ಮಂಗಳೂರು, ಜ.4: ನಮೋ ಬ್ರಿಗೇಡ್ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ 1992ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಯೋಧ್ಯೆಗೆ ಕರಸೇವೆಗೆ ತೆರಳಿದ್ದ ಶ್ರೀರಾಮ ಭಕ್ತರನ್ನು ಒಂದೆಡೆ ಸೇರಿಸಿ ಸನ್ಮಾನಿಸಲಾಯಿತು.
ನಗರದ ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 63 ಕರಸೇವಕರನ್ನು ಸನ್ಮಾನಿಸಿದ್ದು ಅವರ ಸೇವೆಗೆ ಅಭಿನಂದನೆ ಸಲ್ಲಿಸಲಾಯಿತು. ಆರಂಭದಲ್ಲಿ 1992ರ ಕರಸೇವೆಯ ದಿನಗಳನ್ನು ನೆನಪಿಸುವ ವಿಡಿಯೋ ಡಾಕ್ಯುಮೆಂಟರಿಯನ್ನು ಎಲ್ ಇಡಿ ಪರದೆಯಲ್ಲಿ ಪ್ರದರ್ಶಿಸಲಾಯಿತು.
ನಮೋ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆಯವರು ಕರಸೇವಕರ ಹೋರಾಟದ ಘಟನಾವಳಿಗಳು, ತ್ಯಾಗ, ಬಲಿದಾನಗಳ ಕುರಿತು ಮಾತನಾಡಿದ ವಿಡಿಯೋ ಪ್ರದರ್ಶಿಸಲಾಯಿತು. ವಿಶ್ವ ಹಿಂದೂ ಪರಿಷತ್ ಮುಖಂಡರಾದ ಎಂ.ಬಿ.ಪುರಾಣಿಕ್, ಹಿರಿಯ ಲೇಖಕ ಡಾ.ಪಿ. ಅನಂತಕೃಷ್ಣ ಭಟ್, ವಿಹಿಂಪ ಮುಖಂಡರಾದ ಶರಣ್ ಪಂಪ್ವೆಲ್, ಶಿವಾನಂದ ಮೆಂಡನ್, ಮಟ್ಟಾರು ವಿಠಲ್ ಕಿಣಿ ಸಹಿತ ಅನೇಕ ಗಣ್ಯರು ಭಾಗವಹಿಸಿದರು.
ನಮೋ ಬ್ರಿಗೇಡ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ತಿಲಕ್ ಶಿಶಿಲ, ಭರತ್ ನಾಗರಮಠ್, ರಾಜೇಂದ್ರ ಉಳ್ಳಾಲ್, ನರೇಶ್ ಪ್ರಭು, ಸಿದ್ಧಾರ್ಥ್ ಪ್ರಭು, ನಾಗೇಂದ್ರ ಶೆಣೈ ಸಹಿತ ನಮೋ ಬ್ರಿಗೇಡ್ ಪ್ರಮುಖರು ಉಪಸ್ಥಿತರಿದ್ದರು. ಗೋಪಾಲಕೃಷ್ಣ ಭಟ್ ನಿರೂಪಿಸಿದರು.
63 Karsevaks who left for Ayodhya were felicitated by Namo Brigade in Mangalore. 63 Karasevaks were felicitated and congratulated for their service in a program held in the royal hall of Sri Vithobha Rukumai Temple on V.T. Road in the city.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm