ಬ್ರೇಕಿಂಗ್ ನ್ಯೂಸ್
04-01-24 10:42 pm Mangalore Correspondent ಕರಾವಳಿ
ಮಂಗಳೂರು, ಜ.4: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ರಾಜ್ಯ ಸರಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಆರು ಮಂದಿಯನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಬಂಟ್ವಾಳದಲ್ಲಿ ವಕೀಲ ಮತ್ತು ನೋಟರಿಯಾಗಿರುವ ಸುರೇಶ್ ಕುಮಾರ್ ನಾವೂರು, ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ನಿತಿನ್ ಶೆಟ್ಟಿ, ಕುಂದಾಪುರ ತಾಲೂಕಿನ ತಳ್ಳೂರು ನಿವಾಸಿ ಮಜೂಡಿತ್ ಮಂಡೋನಿಕ, ರಘುರಾಜ್ ಕದ್ರಿ ಕಂಬಳ, ಉಳ್ಳಾಲ ಕೊಣಾಜೆ ನಿವಾಸಿ ಅಚ್ಚುತ ಗಟ್ಟಿ, ಸುಳ್ಯ ಗಾಂಧಿನಗರ ನಿವಾಸಿ ಸವಾದ್ ಸುಳ್ಯ ನೇಮಕಗೊಂಡವರು. ಈ ಪೈಕಿ ಸವಾದ್ ಸುಳ್ಯ ಎನ್ಎಸ್ ಯುಐ ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ವಿದ್ಯಾರ್ಥಿ ಸಂಘಟನೆಯಲ್ಲಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಸರಕಾರ ಈ ನೇಮಕಾತಿಯಲ್ಲಿ ಜಾತಿ ಪ್ರಾತಿನಿಧ್ಯಕ್ಕೆ ಒತ್ತು ನೀಡಿದೆ.
ಈಗಾಗಲೇ ಮೈಸೂರು ಮೂಲದ ಇಬ್ಬರನ್ನು ರಾಜ್ಯಪಾಲರು ಮಂಗಳೂರು ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಿದ್ದರು. ರಾಜ್ಯ ಸರಕಾರದ ಕಡೆಯಿಂದ ಮತ್ತು ರಾಜ್ಯಪಾಲರ ಕಡೆಯಿಂದ ಪ್ರತ್ಯೇಕ ನಾಮ ನಿರ್ದೇಶನಕ್ಕೆ ಅವಕಾಶ ಇದೆ. ಸಾಮಾನ್ಯವಾಗಿ ಈ ಎರಡೂ ವಿಭಾಗಕ್ಕೆ ರಾಜ್ಯ ಸರ್ಕಾರದಲ್ಲಿ ಆಡಳಿತ ಪಕ್ಷದಲ್ಲಿರುವ ಮಂದಿಯೇ ಆಯ್ಕೆಯಾಗುತ್ತಾರೆ. ಮೈಸೂರು ಮೂಲದವರು ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜ್ಯಪಾಲರ ಮೂಲಕ ತಮ್ಮ ಹೆಸರನ್ನು ನೇಮಕ ಆಗುವಂತೆ ನೋಡಿಕೊಂಡಿದ್ದರು.
Mangalore Univercity Syndicate Member Appointment of six, emphasis on caste representation. The state government has issued an order nominating six people from Dakshina Kannada and Udupi district to the Syndicate Authority of Mangalore University.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm