ಬ್ರೇಕಿಂಗ್ ನ್ಯೂಸ್
07-01-24 12:25 pm Mangalore Correspondent ಕರಾವಳಿ
ಮೂಡುಬಿದಿರೆ, ಜ 07: ಕಲ್ಲಮುಂಡ್ಕೂರು ಗ್ರಾ.ಪಂ. ಸಿಬಂದಿ ಚಂದ್ರಹಾಸ (29) ಶನಿವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಕಚೇರಿಯತ್ತ ನಡೆದುಕೊಂಡು ಹೋಗುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಅವರು ಕಲ್ಲಮುಂಡ್ಕೂರು ಗ್ರಾ.ಪಂ. ವ್ಯಾಪ್ತಿಯ ಬರ್ಕಬೆಟ್ಟು ನಿವಾಸಿ ದಿ| ದಾದು ಅವರ ಪುತ್ರ. ಮನೆಯಿಂದ ನೂರು ಮೀಟರ್ ದೂರದಲ್ಲಿ ಕುಸಿದು ಬಿದ್ದ ಚಂದ್ರಹಾಸ ಅವರನ್ನು ಮೂಡುಬಿದಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅದಾಗಲೇ ಅವರು ಕೊನೆಯುಸಿರೆಳೆದಿದ್ದರು.
ಕಳೆದ 10 ವರ್ಷಗಳಿಂದ ಪಂಚಾ ಯತ್ನಲ್ಲಿ ಸಿಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅತ್ಯುತ್ತಮ ಕ್ರಿಕೆಟ್ ಆಟಗಾರರಾಗಿದ್ದ ಚಂದ್ರಹಾಸ್ ಅವರು ಸ್ಥಳೀಯ ಕೆಎಫ್ಸಿ ತಂಡದ ಸದಸ್ಯರಾಗಿದ್ದರು. ಅಲ್ಲದೆ ಉತ್ತಮ ಚಿತ್ರಕಲಾವಿದರೂ ಆಗಿದ್ದರು.
29 year old Kallamundkur Panchyath Member dies of heart attack waking to office at Moodabidri in Mangalore. The deceased has been identifed as Chandras.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm